Webdunia - Bharat's app for daily news and videos

Install App

ಕಾಶ್ಮೀರದ ಪ್ರವಾಹ ಸಂತ್ರಸ್ತರ ಜತೆ ಮೋದಿ ದೀಪಾವಳಿ ಆಚರಣೆ

Webdunia
ಬುಧವಾರ, 22 ಅಕ್ಟೋಬರ್ 2014 (12:42 IST)
ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಹಬ್ಬವನ್ನು ಕಾಶ್ಮೀರದ ಪ್ರವಾಹ ಸಂತ್ರಸ್ತರ ಜತೆ ಆಚರಿಸಲಿದ್ದಾರೆ.ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರಿದನ್ನು ಘೋಷಿಸಿದ್ದಾರೆ. 

ಅಕ್ಟೋಬರ್ 23 ರಂದು ನಾನು  ಶ್ರೀನಗರದಲ್ಲಿರಲಿದ್ದೇನೆ. ದುರದೃಷ್ಟಕರ ಪ್ರವಾಹಕ್ಕೆ ಸಿಲುಕಿ ಸಂಕಷ್ಟ ಪಡುತ್ತಿರುವ ನನ್ನ ಸಹೋದರ, ಸಹೋದರಿಯರ ಜತೆ ಆ ದಿನವನ್ನು ಕಳೆಯಲಿದ್ದೇನೆ ಎಂದು ಅವರು ಟ್ವಿಟ್ ಮಾಡಿದ್ದಾರೆ. 
 
ಕಳೆದ ತಿಂಗಳು ಹಿಂದೆಂದೂ ಕಾಣದಂತಹ ಪ್ರವಾಹಕ್ಕೆ ಸಿಲುಕಿದ್ದ ಕಣಿವೆ ನಾಡಲ್ಲಿ ವ್ಯಾಪಕ ಹಾನಿಯುಂಟಾಗಿದೆ. 
 
ಪೀಡಿತರ ಪುನರ್ವಸತಿಗಾಗಿ ಈಗಾಗಲೇ ಮೋದಿ 1,000 ಕೋಟಿ ರೂಪಾಯಿಗಳನ್ನು ಘೋಷಿಸಿದ್ದು,  ಬೇರೆ ಯಾವುದೇ ರೀತಿಯ ಸಹಾಯಕ್ಕೂ ಸರಕಾರ ಸದಾ ಬದ್ಧ ಎಂಬ ಭರವಸೆಯನ್ನು ಕೂಡ ನೀಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments