ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು: ಜೂನ್ 3ರಿಂದ ರಾಜ್ಯದಲ್ಲಿ ಮಳೆ

Webdunia
ಬುಧವಾರ, 31 ಮೇ 2017 (11:18 IST)
ತಿರುವನಂತಪುರಂ:ವಾಡಿಕೆಗಿಂತ ಎರಡು ದಿನ ಮೊದಲೇ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ್ದು, ಕೇರಳದಾದ್ಯಂತ ಭಾರೀ ಮಳೆಯಾಗಿತ್ತಿದೆ. ಈ ನಿಟ್ಟಿನಲ್ಲಿ ಜೂನ್3ರಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
 
ಕೇರಳ ಮಾತ್ರವಲ್ಲದೇ ತಮಿಳುನಾಡಿನ ದಕ್ಷಿಣ ಮತ್ತು ಪಶ್ಚಿಮ ಭಾಗಗಳು, ಈಶಾನ್ಯ ರಾಜ್ಯಗಳಾದ  ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳಲ್ಲೂ ನೈರುತ್ಯ ಮುಂಗಾರು ಮಳೆ ಸುರಿಸಿದೆ. ಬಾಂಗ್ಲಾದೇಶ ಕರಾವಳಿಯನ್ನು ಮಂಗಳವಾರ ಹಾದು ಹೋದ  ‘ಮೊರಾ’ ಚಂಡಮಾರುತ, ಈಶಾನ್ಯ ಭಾಗಗಳಲ್ಲಿ ನೈರುತ್ಯ ಮುಂಗಾರಿನ ಪ್ರವೇಶಕ್ಕೆ ಒತ್ತಾಸೆ ನೀಡಿದೆ ಎಂದು ಇಲಾಖೆ ಹೇಳಿದೆ.
 
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಕೆಲ ವರ್ಷಗಳಿಂದ ಬರದಿಂದ ಬಸವಳಿದಿರುವ ರಾಜ್ಯಕ್ಕೆ ಮಳೆಯು ನವ ಉತ್ಸಾಹ ತುಂಬಲಿದೆ ಎಂದು ನಿರೀಕ್ಷಿಸಲಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments