Webdunia - Bharat's app for daily news and videos

Install App

ಇಂದಿನಿಂದ ಸಂಸತ್ ನ ಮಳೆಗಾಲದ ಅಧಿವೇಶನ ಶುರು

Webdunia
ಸೋಮವಾರ, 19 ಜುಲೈ 2021 (10:40 IST)
ನವದೆಹಲಿ: ಇಂದಿನಿಂದ ಸಂಸತ್ ನ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ಈ ಬಾರಿಯ ಅಧಿವೇಶನದಲ್ಲಿ ಉತ್ತಮ ವಿಚಾರಗಳು ಚರ್ಚೆಯಾಗುವ ನಿರೀಕ್ಷೆಯಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


ಸಂಸತ್ ಭವನದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ಸಂಸತ್ ಅಧಿವೇಶನಕ್ಕೆ ಬರುವ ಸಂಸದರೆಲ್ಲರಿಗೂ ಲಸಿಕೆ ಪಡೆಯುವಂತೆ ಸಲಹೆ ನೀಡಿದ್ದಾರೆ.

ಲಸಿಕೆ ಪಡೆದು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅಧಿವೇಶನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಕರೆ ನೀಡಿದ್ದಾರೆ. ಅಲ್ಲದೆ, ಈ ಬಾರಿಯ ಅಧಿವೇಶನದಲ್ಲಿ ಕೊರೋನಾ ಕುರಿತು ಹೆಚ್ಚಿನ ಚರ್ಚೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಮುಂದಿನ ಸುದ್ದಿ
Show comments