Webdunia - Bharat's app for daily news and videos

Install App

ಸಂಸತ್ ಮಳೆಗಾಲದ ಅಧಿವೇಶನ ಜುಲೈ 17ರಿಂದ ಆರಂಭ

Webdunia
ಶನಿವಾರ, 24 ಜೂನ್ 2017 (14:10 IST)
ನವದೆಹಲಿ: ಜುಲೈ 17ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಜುಲೈ 17ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದ್ದು ಈ ಮೂಲಕ ಅಧಿವೇಶ ಆರಂಭವಾಗಲಿದೆ. 
 
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಜು.17ರಿಂದ ಆ.11ರ ವರೆಗೆ ಮುಂಗಾರು ಅಧಿವೇಶನ ನಡೆಸಬೇಕೆಂದು ಶಿಫಾರಸು ಮಾಡಿದೆ ಎಂದು ಸಮಿತಿ ತಿಳಿಸಿವೆ. 
 
ಈಗಾಗಲೇ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ ಅವರು ನಾಮಪತ್ರ ಸಲ್ಲಿಸಿದ್ದು, ಈ ನಡುವೆ ಗೃಹ ಸಚಿವ ರಾಜನಾಥ ಸಿಂಗ್‌  ಸಿಸಿಪಿಎ ಸಭೆಯನ್ನು ನಡೆಸಿ, ಸಂಸತ್ತಿನ ಮುಂಗಾರು ಅಧಿವೇಶನದ ವೇಳಾಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಅಗಲಿದ ಲೋಕಸಭಾ ಸದಸ್ಯ. ಬಾಲಿವುಡ್‌ ನಟ ವಿನೋದ್‌ ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿ ರೆಡ್ಡಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಬಳಿಕ ಮುಂಗಾರು ಅಧಿವೇಶನ ಮುಂದಿನ ದಿನಕ್ಕೆ ಮುಂದೂಡಲ್ಪಡಲಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್ ನಲ್ಲಿ ಕನ್ನಡ ಅನುವಾದ ಎಡವಟ್ಟು: ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ ಮೆಟಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments