Select Your Language

Notifications

webdunia
webdunia
webdunia
webdunia

ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರಿನ ಆಗಮನ

ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರಿನ ಆಗಮನ
ನವದೆಹಲಿ , ಶುಕ್ರವಾರ, 29 ಮೇ 2020 (09:03 IST)
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವೈರಸ್ ತೊಲಗಿಸಲು ಘೋರ ಕೃತ್ಯ ಎಸಗಿದ ಅರ್ಚಕ