Webdunia - Bharat's app for daily news and videos

Install App

ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರಿನ ಆಗಮನ

Webdunia
ಶುಕ್ರವಾರ, 29 ಮೇ 2020 (09:03 IST)
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments