ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರಿನ ಆಗಮನ

Webdunia
ಶುಕ್ರವಾರ, 29 ಮೇ 2020 (09:03 IST)
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.
ನವದೆಹಲಿ: ಈ ಬಾರಿ ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಆಗಮವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದಿಂದಾಗಿ ಈಗಾಗಲೇ ದೇಶದ ಹಲವೆಡೆ ಅಲ್ಲಲ್ಲಿ ಮಳೆಯಾಗಿತ್ತು. ಆದರೆ ನಿಜವಾಗಿಯೂ ಮಳೆಗಾಲದ ಆಗಮನ ಜೂನ್ 1 ರಿಂದ ಆಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬಹುದು ಎಂದು ಹವಾಮಾನ ಇಲಾಖೆ ಲೆಕ್ಕಾಚಾರ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ಸರ್ಕಾರ ಸದ್ಯದಲ್ಲೇ ಪತನವಾಗುತ್ತದೆ ಎಂಬ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ಸಿಎಂ ವಿಜಯ್ ಗೆ ಬಿಗ್ ಶಾಕ್

ಗುಟ್ಟು ಗುಟ್ಟಾಗಿ ನಡೆಯುತ್ತಿದ್ದ ಮೀಟಿಂಗ್ ಲೈವ್ ಪ್ರಸಾರ: ಸಿಎಂ ವಿಜಯ್ ಇನ್ನೂ ಸಿನಿಮಾ ಮೂಡ್ ನಲ್ಲಿದ್ದಾರಾ Video

ಕೇರಳಂ ಸಿಎಂ ವಿಡಿ ಸತೀಶನ್ ಒಂದು ಸನ್ನೆ ಈಗ ಸೂಪರ್ ಹಿಟ್ ರೀಲ್ಸ್: ನೀವು ನೋಡಿದ್ರಾ Video

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ: ಡೆಡ್ ಲೈನ್ ಫಿಕ್ಸ್

ರೋಮ್ ನಲ್ಲಿ ಪ್ರಧಾನಿ ಮೋದಿ: ವೆಲ್ ಕಮ್ ಮೈ ಫ್ರೆಂಡ್ ಎಂದು ಸೆಲ್ಫೀ ಹಂಚಿಕೊಂಡ ಮೆಲೊನಿ

ಮುಂದಿನ ಸುದ್ದಿ
Show comments