Webdunia - Bharat's app for daily news and videos

Install App

ಭಾರತಕ್ಕೆ ನುಸುಳಿದ್ದಾರೆ 2000ಕ್ಕೂ ಅಧಿಕ ಉಗ್ರರು.. ಬಾಂಗ್ಲಾ ಎಚ್ಚರಿಕೆ

Webdunia
ಮಂಗಳವಾರ, 21 ಮಾರ್ಚ್ 2017 (10:52 IST)
ಪಶ್ಚಿಮಬಂಗಾಳ ಗಡಿ ಮೂಲಕ 2000ಕ್ಕೂ ಅಧಿಕ ಮಂದಿ ಜಿಹಾದಿಗಳು ಭಾರತಕ್ಕೆ ನುಸುಳಿರುವುದಾಗಿ ಬಾಂಗ್ಲಾದೇಶ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಮಹತ್ವದ ಮಾಹಿತಿ ರವಾನಿಸಿದೆ.

ಹರ್ಕತ್ ಉಲ್ ಜಿಹಾದಿ ಅಲ್ ಇಸ್ಲಾಮಿ ಮತ್ತು ಜಮಾತ್ ಉಲ್ ಮುಜಾಹಿದ್ದೀನ್ ಸಂಘಟನೆಯ ುಗ್ರರು ಗಡಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರಾಗೆ ನುಸುಳಿದ್ದಾರೆ. ಸುಮಾರು 2,010 ಹೂಜಿ ಮತ್ತು ಸೆಎಂಜಿ ಉಗ್ರರ ಪೈಕಿ 720 ಮಂದಿ ಬಂಗಾಳಕ್ಕೆ ಮತ್ತು ಉಳಿದ 1290 ಮಂದಿ ಅಸ್ಸಾಂ ಮತ್ತು ತ್ರಿಪುರಾಗೆ ನುಸುಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಗೃಹ ಇಲಾಖೆಗೆ ಬಂದಿದೆ ಎನ್ನಲಾದ ಈ ವರದಿ ಅಕ್ಷರಶಃ ಪಶ್ಚಿಮ ಬಂಗಾಳ ಸರ್ಕಾರದ ನಿದ್ದೆಗೆಡಿಸಿದೆ. ಉಗ್ರರ ನುಸುಳುವಿಕೆಯ ಪ್ರಮಾಣ ಆತಂಕಕಾರಿಯಾಗಿದ್ದು, ತನಿಖೆ ಚುರುಕುಗೊಂಡಿದೆ. ಅಸ್ಸಾಂ ಪೊಲೀಸರು ಸಹ ಗಡಿಯಲ್ಲಿ ವಿಚಾರಣೆ ತೀವ್ರಗೊಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments