Webdunia - Bharat's app for daily news and videos

Install App

12 ಸಾವಿರಕ್ಕೂ ಹೆಚ್ಚು ಮೂಕಪ್ರಾಣಿಗಳು ಬಲಿ!

Webdunia
ಶುಕ್ರವಾರ, 12 ಆಗಸ್ಟ್ 2022 (09:01 IST)
ಜೈಪುರ : ದೇಶದ ಹಲವು ರಾಜ್ಯಗಳಲ್ಲಿ ಜಾನುವಾರುಗಳನ್ನು ಲಂಪಿ ಚರ್ಮರೋಗ ಬಿಟ್ಟು ಬಿಡದೇ ಕಾಡುತ್ತಿದೆ.

ಈ ಮಾರಕ ರೋಗದ ಕಾರಣ ಕೇವಲ ರಾಜಸ್ಥಾನವೊಂದರಲ್ಲೇ 12 ಸಾವಿರ ಮೂಕಜೀವಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ರಾಜಸ್ಥಾನ ಸರ್ಕಾರ, ಜಾನುವಾರು ಸಂತೆಗಳನ್ನು ನಿಷೇಧಿಸಿದೆ. ರಾಜಸ್ಥಾನದಲ್ಲಿ ಈವರೆಗೂ 2.81 ಲಕ್ಷ ಹಸುಗಳನ್ನು ಲಂಪಿ ರೋಗ ಬಾಧಿಸಿದೆ.

ಶ್ರೀಗಂಗಾನಗರ ಜಿಲ್ಲೆಯೊಂದರಲ್ಲಿಯೇ 2,511ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿವೆ. ನಂತರ ಬಾರ್ಮರ್ನಲ್ಲಿ 1,619, ಜೋಧ್ಪುರದಲ್ಲಿ 1,581, ಬಿಕಾನೇರ್ನಲ್ಲಿ 1,156, ಜಾಲೋರ್ನಲ್ಲಿ 1,150 ಮತ್ತು ಜಾಲೋರ್ನಲ್ಲಿ 1,138 ಸಾವುಗಳು ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments