Webdunia - Bharat's app for daily news and videos

Install App

12 ಸಾವಿರಕ್ಕೂ ಹೆಚ್ಚು ಮೂಕಪ್ರಾಣಿಗಳು ಬಲಿ!

Webdunia
ಶುಕ್ರವಾರ, 12 ಆಗಸ್ಟ್ 2022 (09:01 IST)
ಜೈಪುರ : ದೇಶದ ಹಲವು ರಾಜ್ಯಗಳಲ್ಲಿ ಜಾನುವಾರುಗಳನ್ನು ಲಂಪಿ ಚರ್ಮರೋಗ ಬಿಟ್ಟು ಬಿಡದೇ ಕಾಡುತ್ತಿದೆ.

ಈ ಮಾರಕ ರೋಗದ ಕಾರಣ ಕೇವಲ ರಾಜಸ್ಥಾನವೊಂದರಲ್ಲೇ 12 ಸಾವಿರ ಮೂಕಜೀವಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ರಾಜಸ್ಥಾನ ಸರ್ಕಾರ, ಜಾನುವಾರು ಸಂತೆಗಳನ್ನು ನಿಷೇಧಿಸಿದೆ. ರಾಜಸ್ಥಾನದಲ್ಲಿ ಈವರೆಗೂ 2.81 ಲಕ್ಷ ಹಸುಗಳನ್ನು ಲಂಪಿ ರೋಗ ಬಾಧಿಸಿದೆ.

ಶ್ರೀಗಂಗಾನಗರ ಜಿಲ್ಲೆಯೊಂದರಲ್ಲಿಯೇ 2,511ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿವೆ. ನಂತರ ಬಾರ್ಮರ್ನಲ್ಲಿ 1,619, ಜೋಧ್ಪುರದಲ್ಲಿ 1,581, ಬಿಕಾನೇರ್ನಲ್ಲಿ 1,156, ಜಾಲೋರ್ನಲ್ಲಿ 1,150 ಮತ್ತು ಜಾಲೋರ್ನಲ್ಲಿ 1,138 ಸಾವುಗಳು ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments