Webdunia - Bharat's app for daily news and videos

Install App

ಭೀಕರ ಹಿಮಪಾತದಿಂದ 29 ಕ್ಕೂ ಹೆಚ್ಚು ಮಂದಿ ಸಾವು!

Webdunia
ಸೋಮವಾರ, 10 ಅಕ್ಟೋಬರ್ 2022 (10:25 IST)
ಬೆಂಗಳೂರು : ಉತ್ತರಾಖಂಡದ ದ್ರೌಪದಿ ದಂಡ-2 ಶಿಖರದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ ಈವರೆಗೂ 29 ಮಂದಿ ಮೃತಪಟ್ಟಿದ್ದಾರೆ.
 
ಬೆಂಗಳೂರು ಮೂಲದ ವಿಕ್ರಮ್ ಮತ್ತು ರಕ್ಷಿತ್ ಮೃತದೇಹಗಳು ಪತ್ತೆಯಾಗಿದ್ದು, ಡೆಹ್ರಾಡೂನ್ನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ. ಇಬ್ಬರು ಕನ್ನಡಿಗರ ಮೃತದೇಹ ತರುವ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. 

ಮೃತದೇಹಗಳನ್ನ ಶಿಫ್ಟ್ ಮಾಡಲು ಒಂದೇ ಒಂದು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments