Webdunia - Bharat's app for daily news and videos

Install App

ಅಯೋಧ್ಯೆಯ ರಾಮಲಲ್ಲಾನ ಮೂರ್ತಿಯಲ್ಲಿ ಗಮನ ಸೆಳೆಯುತ್ತಿರುವುದು ಇದುವೇ

Krishnaveni K
ಬುಧವಾರ, 24 ಜನವರಿ 2024 (08:40 IST)
ಅಯೋಧ್ಯೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಸುಂದರ ರಾಮಲಲ್ಲಾನ ಮೂರ್ತಿ ಎಲ್ಲರ ಗಮನ ಸೆಳೆಯುತ್ತಿದೆ.

ಈ ಮೂರ್ತಿಯನ್ನು ಸರಿಯಾಗಿ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಷ್ಟೇ ಅನಾವರಣಗೊಳಿಸಲಾಗಿತ್ತು. ಆದರೆ ಅದಕ್ಕೆ ಮೊದಲು ಕಣ್ಣುಗಳನ್ನು ಮುಚ್ಚಿಡಲಾಗಿತ್ತು.

ಜನವರಿ 22 ರಂದು ಲೋಕಾರ್ಪಣೆ ಬಳಿಕ ಸುಂದರ ರಾಮಲಲ್ಲಾನ ಮೂರ್ತಿಯನ್ನು ಎಲ್ಲರಿಗೂ ತೋರಿಸಲಾಯಿತು. ಸರ್ವಾಲಂಕಾರ ಭೂಷಿತನಾದ ಬಾಲ ರಾಮನ ಮೂರ್ತಿ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲರೂ ಅದರಲ್ಲಿರುವ ವಿಶೇಷತೆ ಬಗ್ಗೆ ಹೇಳುತ್ತಿದ್ದಾರೆ.

ಆದರೆ ಎಲ್ಲಕ್ಕಿಂತ ಹೆಚ್ಚು ಈ ವಿಗ್ರಹದಲ್ಲಿ ಗಮನ ಸೆಳೆಯುತ್ತಿರುವುದು ಬಾಲರಾಮನ ಕಣ್ಣುಗಳು. ಕಣ್ಣುಗಳಲ್ಲಿ ಎಷ್ಟು ಜೀವಂತಿಕೆಯಿದೆ ಎಂದರೆ ಅದು ನಿಜವಾದ ಕಣ್ಣುಗಳೇನೋ ಎನ್ನುವಷ್ಟು ನೈಜವಾಗಿದೆ ಎನ್ನುತ್ತಿದ್ದಾರೆ ಭಕ್ತರು. ತಿರುಪತಿ ತಿಮ್ಮಪ್ಪನ ವಿಗ್ರಹ ಬಿಟ್ಟರೆ ಇಷ್ಟು ಸ್ಪಷ್ಟವಾಗಿ ಕಣ್ಣುಗಳನ್ನು ಕೆತ್ತಿರುವುದು ಇಲ್ಲಿಯೇ ಏನೋ ಎನ್ನುವಂತಿದೆ. ವಿಗ್ರಹದ ಸುಂದರತೆ ಹೆಚ್ಚಿಸಿರುವುದಕ್ಕೆ ಈ ಕ‍ಣ್ಣುಗಳ ಕೆತ್ತನೆಯೇ ಕಾರಣ ಎನ್ನುತ್ತಿದ್ದಾರೆ ನೆಟ್ಟಿಗರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments