Webdunia - Bharat's app for daily news and videos

Install App

ಪ್ರಸಾದ ಸೇವಿಸಿ ಅಧಿಕ ಮಂದಿ ಅಸ್ವಸ್ಥ!

Webdunia
ಬುಧವಾರ, 13 ಏಪ್ರಿಲ್ 2022 (09:31 IST)
ಚಂಡೀಗಢ : ಫರೂಖ್ನಗರ ಸಮೀಪದ ಮುಬರಿಕ್ಪುರದಲ್ಲಿ ನಡೆದ ಜಾತ್ರೆಯಲ್ಲಿ ದೇವಸ್ಥಾನವೊಂದರ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ 8ರಿಂದ 10 ಮಕ್ಕಳು ಸೇರಿದಂತೆ 28 ಮಂದಿ ಅಸ್ವಸ್ಥರಾಗಿದ್ದಾರೆ. ನಂತರ ಅವರನ್ನು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 

ಇದೀಗ ಅಸ್ವಸ್ಥಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಸಂಬಂಧ ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments