Webdunia - Bharat's app for daily news and videos

Install App

ಗಂಡ-ಹೆಂಡಿರ ಜಗಳದಲ್ಲಿ ಮಗುವಿನ ಪ್ರಾಣ ಹೋಯ್ತು

Webdunia
ಶನಿವಾರ, 25 ಡಿಸೆಂಬರ್ 2021 (05:21 IST)
ಚೆನ್ನೈ: ಕೌಟುಂಬಿಕ ವೈಮನಸ್ಯದಿಂದ ಬೇಸತ್ತು ತಾಯಿಯೇ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮೂರು ವರ್ಷಗಳ ಹಿಂದೆ ದಂಪತಿಗೆ ಮದುವೆಯಾಗಿತ್ತು. ಆದರೆ ಇಬ್ಬರ ನಡುವೆ ಸದಾ ಜಗಳವಾಗುತ್ತಿತ್ತು. ಕೌಟುಂಬಿಕ ಕಲಹದಿಂದ ಬೇಸತ್ತ ಪತ್ನಿ ಗಂಡ ಕೆಲಸಕ್ಕೆ ಹೋಗಿದ್ದಾಗ ಬಾಗಿಲು ಹಾಕಿಕೊಂಡು ಮಗುವನ್ನು ಜೊತೆಗೆ ಇಟ್ಟುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನೆರೆಹೊರೆಯವರು ಸ್ಥಳಕ್ಕೆ ಆಗಮಿಸಿ ತಾಯಿ ಮಗುವನ್ನು ರಕ್ಷಿಸಲು ಯತ್ನಿಸಿದರೂ ಸಾಧ‍್ಯವಾಗಲಿಲ್ಲ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments