Webdunia - Bharat's app for daily news and videos

Install App

ಮಗುವಿನ ಅಳು ಸಹಿಸದ ತಾಯಿ ಮಾಡಿದ್ದಾಳೆ ಇಂತಹ ನೀಚ ಕೃತ್ಯ

Webdunia
ಸೋಮವಾರ, 13 ಆಗಸ್ಟ್ 2018 (14:25 IST)
ಠಾಣೆ : ಮಗು ಅತ್ತರೆ ತನ್ನ ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಓಡೋಡಿ ಬಂದು ಮಗುವನ್ನು ಎತ್ತಿಕೊಂಡು ಅದಕ್ಕೆ ಸಮಾಧಾನ ಮಾಡುವ ತಾಯಂದಿರನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ತಾಯಿ ತಾನು ಹೆತ್ತ ಮಗುವಿನ ಅಳುವನ್ನು ಕೇಳಲಾಗದೆ ಮಾಡಿದ ನೀಚ ಕೃತ್ಯವನ್ನು ಕೇಳಿದರೆ ಆಕೆಯ ಬಗ್ಗೆ ಅಸಹ್ಯ ಹುಟ್ಟುತ್ತದೆ.


ಹೌದು. ಭೀವಂಡಿಯ ಧಪ್ಸಿಪಾಡ ಗ್ರಾಮದ ಕಲ್ಪನಾ ಗಾಯಕ್ವಾಡ್ ಎಂಬಾಕೆ ಅನಾರೋಗ್ಯದಲ್ಲಿದ್ದ ತನ್ನ ಆರು ತಿಂಗಳ ಮಗು ನಿರಂತರವಾಗಿ ಅಳುವುದನ್ನು ಸಹಿಸಲಾಗದೆ ನೀರಿನಲ್ಲಿ ಮುಳುಗಿಸಿ ಸಾಯಿಸಿದ್ದಾಳೆ. ಆಕೆಯ ಮಗು ರಿಶಬ್ ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದ. ಇದರಿಂದ ಆತ ಹೆಚ್ಚು ಹಠಮಾಡುತ್ತಿದ್ದ. ಇದಕ್ಕೆ ರೋಸಿ ಹೋದ ತಾಯಿ ಕಲ್ಪನಾ ನೀರಿನಲ್ಲಿ ಮುಳುಗಿಸಿ ಮಗುವನ್ನು ಕೊಲೆ ಮಾಡಿದ್ದಾಳೆ.


ಅಷ್ಟೇ ಅಲ್ಲದೇ ನಂತರ ತಾನು ಮಾಡಿದ ಈ ನೀಚ ಕೆಲಸಕ್ಕೆ ಪಶ್ಚತಾಪ ಪಡದೆ ಅದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಪ್ರಯತ್ನಿಸಿದ್ದಾಳೆ.  ಅನುಮಾನಗೊಂಡ ಪೊಲೀಸರು ಆಕೆಯನ್ನು ಬಂಧಿಸಿದ್ದು, ತನಿಖೆ ವೇಳೇ ಪೊಲೀಸರಿಗೆ ಇದೊಂದು ಕೊಲೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments