Webdunia - Bharat's app for daily news and videos

Install App

ಅಂಡಾಣು ದಾನಕ್ಕೆ ಮಗಳಿಗೆ ಬಲವಂತ ಮಾಡಿದ ತಾಯಿ ಅರೆಸ್ಟ್

Webdunia
ಭಾನುವಾರ, 5 ಜೂನ್ 2022 (09:00 IST)
ಚೆನ್ನೈ: ತಾಯ್ತನ ಭಾಗ್ಯವಿಲ್ಲದವರಿಗೆ ಆರೋಗ್ಯವಂತ ಮಹಿಳೆಯರು ಅಂಡಾಣು ದಾನ ಮಾಡುವ ಮೂಲಕ ಬಂಜೆತನ ನಿವಾರಣೆಗೆ ಸಹಾಯ ಮಾಡಬಹುದು. ವೈದ್ಯಕೀಯ ಲೋಕದ ಈ ಆಧುನಿಕ ತಂತ್ರಜ್ಞಾನ ಈಗ ಮಾರಾಟ ದಂಧೆಯಾಗಿದೆ.

ಇದೇ ರೀತಿ ತಾಯಿಯೊಬ್ಬಳು ತನ್ನ 16 ವರ್ಷದ ಮಗಳಿಗೆ ದುಡ್ಡಿನಾಸೆಗೆ ಅಂಡಾಣು ದಾನ ಮಾಡಲು ಬಲವಂತ ಮಾಡಿದ್ದಕ್ಕೆ ಬಂಧನಕ್ಕೊಳಗಾಗಿದ್ದಾಳೆ. ತಮಿಳುನಾಡಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

ತಾಯಿಯೇ ಖಾಸಗಿ ಸಂಸ್ಥೆಯೊಂದಕ್ಕೆ ಮಗಳ ಅಂಡಾಣು ದಾನಕ್ಕೆ ಬಲವಂತ ಮಾಡಿದ್ದಾಳೆ. ತಾಯಿ ಎರಡನೇ ಮದುವೆಯಾಗಿದ್ದು, ಮಲ ತಂದೆಯೂ ಈ ಕೃತ್ಯಕ್ಕೆ ಸಹಕರಿಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ ಅದು ಹೇಗೋ ಅವರಿಂದ ತಪ್ಪಿಸಿಕೊಂಡ ಅಪ್ರಾಪ್ತ ಬಾಲಕಿ ಪೊಲೀಸರ ಸಹಾಯ ಪಡೆದಿದ್ದಾಳೆ. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments