Webdunia - Bharat's app for daily news and videos

Install App

ಅಂಡಾಣು ದಾನಕ್ಕೆ ಮಗಳಿಗೆ ಬಲವಂತ ಮಾಡಿದ ತಾಯಿ ಅರೆಸ್ಟ್

Webdunia
ಭಾನುವಾರ, 5 ಜೂನ್ 2022 (09:00 IST)
ಚೆನ್ನೈ: ತಾಯ್ತನ ಭಾಗ್ಯವಿಲ್ಲದವರಿಗೆ ಆರೋಗ್ಯವಂತ ಮಹಿಳೆಯರು ಅಂಡಾಣು ದಾನ ಮಾಡುವ ಮೂಲಕ ಬಂಜೆತನ ನಿವಾರಣೆಗೆ ಸಹಾಯ ಮಾಡಬಹುದು. ವೈದ್ಯಕೀಯ ಲೋಕದ ಈ ಆಧುನಿಕ ತಂತ್ರಜ್ಞಾನ ಈಗ ಮಾರಾಟ ದಂಧೆಯಾಗಿದೆ.

ಇದೇ ರೀತಿ ತಾಯಿಯೊಬ್ಬಳು ತನ್ನ 16 ವರ್ಷದ ಮಗಳಿಗೆ ದುಡ್ಡಿನಾಸೆಗೆ ಅಂಡಾಣು ದಾನ ಮಾಡಲು ಬಲವಂತ ಮಾಡಿದ್ದಕ್ಕೆ ಬಂಧನಕ್ಕೊಳಗಾಗಿದ್ದಾಳೆ. ತಮಿಳುನಾಡಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

ತಾಯಿಯೇ ಖಾಸಗಿ ಸಂಸ್ಥೆಯೊಂದಕ್ಕೆ ಮಗಳ ಅಂಡಾಣು ದಾನಕ್ಕೆ ಬಲವಂತ ಮಾಡಿದ್ದಾಳೆ. ತಾಯಿ ಎರಡನೇ ಮದುವೆಯಾಗಿದ್ದು, ಮಲ ತಂದೆಯೂ ಈ ಕೃತ್ಯಕ್ಕೆ ಸಹಕರಿಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ ಅದು ಹೇಗೋ ಅವರಿಂದ ತಪ್ಪಿಸಿಕೊಂಡ ಅಪ್ರಾಪ್ತ ಬಾಲಕಿ ಪೊಲೀಸರ ಸಹಾಯ ಪಡೆದಿದ್ದಾಳೆ. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments