ಇಬ್ಬರು ಮಕ್ಕಳನ್ನು ಕೊಂದು ಸುಟ್ಟ ಪಾಪಿ ತಾಯಿ!

Webdunia
ಶುಕ್ರವಾರ, 3 ಜೂನ್ 2022 (17:11 IST)
ಮಕ್ಕಳು ಅಳು ನಿಲ್ಲಿಸುತ್ತಿಲ್ಲ ಎಂದು ಸಿಟ್ಟಿಗೆದ್ದ ತಾಯಿಯೊಬ್ಬಳು 4 ತಿಂಗಳ ಮಗಳು ಹಾಗೂ 2 ವರ್ಷದ ಮಗನನ್ನು ಕೊಂದು ಸುತ್ತು ಹಾಕಿದ ಅಮಾನವೀಯ ಘಟನೆ ಮಹಾರಾಷ್ಟ್ರದ ನಾಂದೇಡ್ ಹಳ್ಳಿಯೊಂದರಲ್ಲಿ ನಡೆದಿದೆ.
ಧುರ್ಪಾದಬಾಯಿ ಗಣಪತ್ ನಿಮಲ್ವಾಡ್ (30) ಆರೋಪಿ. ಆಕೆಯ ತಾಯಿ ಮತ್ತು ಸಹೋದರ ಮಕ್ಕಳ ಶವಗಳನ್ನು ಸುಡಲು ಸಹಾಯ ಮಾಡಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 31 ಮತ್ತು ಜೂನ್ 1 ರಂದು ಸತತ ಎರಡು ದಿನಗಳಲ್ಲಿ ಜಿಲ್ಲೆಯ ಭೋಕರ್ ತಾಲೂಕಿನ ಪಾಂಡುರ್ನಾ ಗ್ರಾಮದಲ್ಲಿ ಹತ್ಯೆಗಳು ನಡೆದಿವೆ ಎಂದು ಪೊಲೀಸ್ ಅಧಿಕಾರಿ.
ಮೇ. 31ರಂದು ಧುರ್ಪಾದಬಾಯಿಯ ನಾಲ್ಕು ತಿಂಗಳ ಮಗಳು ಅನುಸೂಯಾ ತುಂಬಾ ಅಳುತ್ತಿದ್ದಳು. ಇದರಿಂದ ಕೋಪಗೊಂಡ ಧುರ್ಪಾದಬಾಯಿ ಆಕೆಯ ಕತ್ತು ಹಿಸುಕಿ ಕೊಂದಿದ್ದಾಳೆ. ಮರುದಿನ ಮಗ ಅಳುತ್ತಿದ್ದುದನ್ನು ನೋಡಿ ಕೋಪಗೊಂಡು ಆತನ ಕತ್ತನ್ನು ಹಿಸುಕಿ ಕೊಂದಿದ್ದಾಳೆ.
ಮುಖೇಡ್ ತಾಲ್ಲೂಕಿನ ನಿವಾಸಿಗಳಾದ ಧುರ್ಪಾದಬಾಯಿ ತಾಯಿ ಕೊಂಡಬಾಯಿ ರಾಜೇಮೋದ್ ಮತ್ತು ಸಹೋದರ ಮಾಧವ್ ರಾಜೇಮೋದ್ ಸಹಾಯ ಮಾಡಿದ್ದಾರೆ. ಇವರ ಸಹಾಯದೊಂದಿಗೆ ಮಕ್ಕಳ ಶವವನ್ನು ಹೊಲದಲ್ಲಿ ಸುತ್ತುಹಾಕಿದ್ದಾಳೆ.
ಘಟನೆ ಸಂಬಂಧಿಸಿ ಗ್ರಾಮಸ್ಥರು ನೀಡಿದ ಮಾಹಿತಿಯು ಮೂವರ ವಿರುದ್ಧವೂ ಸ್ಥಳೀಯ ಆರೋಪಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments