ತನ್ನನ್ನೇ ಅತ್ಯಾಚಾರ ಮಾಡಲು ಬಂದ ಹೆತ್ತ ಮಗನನ್ನು ಕೊಲ್ಲಿಸಿದ ತಾಯಿ!

Webdunia
ಬುಧವಾರ, 20 ಸೆಪ್ಟಂಬರ್ 2017 (10:05 IST)
ನವದೆಹಲಿ: ತನ್ನ ಮೇಲೆಯೇ ಅತ್ಯಾಚಾರ ನಡೆಸಿದ ಮಾದಕ ದ್ರವ್ಯ ವ್ಯಸನಿ, ಅತ್ಯಾಚಾರಿ ಮಗನನ್ನು ಹೆತ್ತ ತಾಯಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಮುಂಬೈಯ ಭಯಂದರ್ ನಲ್ಲಿ ನಡೆದಿದೆ.


ರಾಮ್ ಚರಣ್ ರಾಂದಾಸ್ ದ್ವಿವೇದಿ (21) ಕೊಲೆಯಾದ ವ್ಯಕ್ತಿ. ಈತ ಮಾದಕ ವ್ಯಸನಿಯಾಗಿದ್ದ ಈತ ತನ್ನ ಹೆತ್ತ ತಾಯಿ ಮತ್ತು ಮಲತಾಯಿ ಸೇರಿದಂತೆ 12 ಕ್ಕಿಂತಲೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ. ಈತನ ವರ್ತನೆಯಿಂದ ರೋಸಿ ಹೋದ ತಾಯಿ ತನ್ನ ಸ್ನೇಹಿತರಿಗೆ ದುಡ್ಡು ಕೊಟ್ಟು ಮಗನನ್ನೇ ಕೊಲೆ ಮಾಡಿದ್ದಾಳೆ.

ಆ.20 ರಂದು ಟೆಂಪೋದಲ್ಲಿ ನಗರದ ಹೊರ ವಲಯಕ್ಕೆ ಕರೆದುಕೊಂಡು ಹೋಗಿ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಆತನ ಮೃತದೇಹ ಪೊಲೀಸರಿಗೆ ಸಿಕ್ಕಿತ್ತು. ಈ ನಿಟ್ಟಿನಲ್ಲಿ ತನಿಖೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ…  ಕರ್ನಾಟಕಕ್ಕೆ ಕಾವೇರಿ ನದಿ ನೀರಿನ ಮೇಲೆ ಹಕ್ಕಿಲ್ಲವಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ