ಮೂಢನಂಬಿಕೆಗೆ ಬೆಲೆ ಕೊಟ್ಟು ಮಗುವಿನ ಕೊಂದ ತಾಯಿ

Webdunia
ಭಾನುವಾರ, 11 ಜುಲೈ 2021 (11:16 IST)
ಜೈಪುರ: ಮೂಢನಂಬಿಕೆ ಆಚಾರ ವಿಚಾರಗಳನ್ನು ಇಂದಿಗೂ ಜನ ನಂಬಿ ಮೂರ್ಖರಾಗುತ್ತಿದ್ದಾರೆ. ಇಲ್ಲೊಬ್ಬ ತಾಯಿ ಮೂಢನಂಬಿಕೆಗೆ ಬೆಲೆಕೊಟ್ಟು ಹೆತ್ತ ಮಗುವನ್ನೇ ಕೊಂದಿದ್ದಾಳೆ.


ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತನ್ನ ಐದು ತಿಂಗಳ ಹಸುಗೂಸಿಗೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾಳೆ. ಇದರಿಂದಾಗಿ ತೀವ್ರ ಸುಟ್ಟ ಗಾಯಕ್ಕೊಳಗಾದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಸುಟ್ಟ ಗಾಯಗಳಿಂದಾಗಿ ತೀವ್ರ ಅಸ್ವಸ್ಥಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ತಾಯಿಯ ವಿರುದ್ಧ  ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments