Webdunia - Bharat's app for daily news and videos

Install App

ಮೂಢನಂಬಿಕೆಗೆ ಬೆಲೆ ಕೊಟ್ಟು ಮಗುವಿನ ಕೊಂದ ತಾಯಿ

Webdunia
ಭಾನುವಾರ, 11 ಜುಲೈ 2021 (11:16 IST)
ಜೈಪುರ: ಮೂಢನಂಬಿಕೆ ಆಚಾರ ವಿಚಾರಗಳನ್ನು ಇಂದಿಗೂ ಜನ ನಂಬಿ ಮೂರ್ಖರಾಗುತ್ತಿದ್ದಾರೆ. ಇಲ್ಲೊಬ್ಬ ತಾಯಿ ಮೂಢನಂಬಿಕೆಗೆ ಬೆಲೆಕೊಟ್ಟು ಹೆತ್ತ ಮಗುವನ್ನೇ ಕೊಂದಿದ್ದಾಳೆ.


ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತನ್ನ ಐದು ತಿಂಗಳ ಹಸುಗೂಸಿಗೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾಳೆ. ಇದರಿಂದಾಗಿ ತೀವ್ರ ಸುಟ್ಟ ಗಾಯಕ್ಕೊಳಗಾದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಸುಟ್ಟ ಗಾಯಗಳಿಂದಾಗಿ ತೀವ್ರ ಅಸ್ವಸ್ಥಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ತಾಯಿಯ ವಿರುದ್ಧ  ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments