Webdunia - Bharat's app for daily news and videos

Install App

ಮೂಢನಂಬಿಕೆಗೆ ಬೆಲೆ ಕೊಟ್ಟು ಮಗುವಿನ ಕೊಂದ ತಾಯಿ

Webdunia
ಭಾನುವಾರ, 11 ಜುಲೈ 2021 (11:16 IST)
ಜೈಪುರ: ಮೂಢನಂಬಿಕೆ ಆಚಾರ ವಿಚಾರಗಳನ್ನು ಇಂದಿಗೂ ಜನ ನಂಬಿ ಮೂರ್ಖರಾಗುತ್ತಿದ್ದಾರೆ. ಇಲ್ಲೊಬ್ಬ ತಾಯಿ ಮೂಢನಂಬಿಕೆಗೆ ಬೆಲೆಕೊಟ್ಟು ಹೆತ್ತ ಮಗುವನ್ನೇ ಕೊಂದಿದ್ದಾಳೆ.


ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತನ್ನ ಐದು ತಿಂಗಳ ಹಸುಗೂಸಿಗೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿದ್ದಾಳೆ. ಇದರಿಂದಾಗಿ ತೀವ್ರ ಸುಟ್ಟ ಗಾಯಕ್ಕೊಳಗಾದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಸುಟ್ಟ ಗಾಯಗಳಿಂದಾಗಿ ತೀವ್ರ ಅಸ್ವಸ್ಥಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ತಾಯಿಯ ವಿರುದ್ಧ  ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಮ್ಮಿನ ಸಿರಪ್ ಗೆ ಮಕ್ಕಳ ಸಾವು ಕೇಸ್: ಪಟ್ಟಿಯಲ್ಲಿಲ್ಲದಿದ್ದರೂ ರೋಗಿಗಳಿಗೆ ನೀಡುತ್ತಿದ್ದ ವೈದ್ಯ ಅರೆಸ್ಟ್

Shakti Cyclone: ದೇಶದ ಈ ಭಾಗಗಳಿಗೆ ನಾಳೆ ಅಪ್ಪಳಿಸಲಿದೆ ಶಕ್ತಿ ಸೈಕ್ಲೋನ್

Karnataka Weather: ಇಂದು ಭಾರೀ ಮಳೆ ನಿರೀಕ್ಷೆ, ಎಲ್ಲಿ ಇಲ್ಲಿದೆ ವಿವರ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಮುಂದಿನ ಸುದ್ದಿ
Show comments