ಗಂಡನ ಮೇಲೆ ಸೇಡು ತೀರಿಸಿಕೊಳ್ಳಲು ಮಕ್ಕಳನ್ನು ನೀರಿಗೆಸೆದು ಕೊಂದ ಪಾಪಿ ತಾಯಿ

Webdunia
ಶುಕ್ರವಾರ, 2 ನವೆಂಬರ್ 2018 (09:02 IST)
ಮಹಾರಾಷ್ಟ್ರ: ಗಂಡನೊಂದಿಗೆ ಜಗಳವಾಡಿ ಆತನ ಮೇಲೆ ಸೇಡು ತೀರಿಸಿಕೊಳ್ಳಲು ಇಲ್ಲೊಬ್ಬ ಮಹಾತಾಯಿ ತನ್ನ ಇಬ್ಬರು ಅಪ್ರಾಪ್ತ ಮಕ್ಕಳನ್ನೇ ನೀರಿಗೆಸೆದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ದೀಪಾಲಿ ಆಮ್ಟೆ ಎಂಬಾಕೆ ಆರೋಪಿ. ಗಂಡ ತನ್ನ ನಡತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಜಗಳವಾಡುತ್ತಿದ್ದನಂತೆ. ಅದೇ ಕಾರಣಕ್ಕೆ ಇಬ್ಬರೂ ಜಗಳವಾಡಿದ ಬಳಿಕ ಕೋಪದ ಕೈಗೆ ಬುದ್ಧಿ ಕೊಟ್ಟ ದೀಪಾಲಿ ಇಬ್ಬರು ಹೆಣ್ಣು ಮಕ್ಕಳನ್ನು ಗಂಡ ಮನೆಯಿಂದ ಹೊರ ನಡೆದ ಬಳಿಕ ನೀರಿನ ಟ್ಯಾಂಕ್ ಗೆ ಎಸೆದಿದ್ದಾಳೆ.

ಬಳಿಕ ಸ್ಥಳದಿಂದ ಪರಾರಿಯಾಗಿದ್ದಾಳೆ. ಪತಿ ಮನೆಗೆ ಬಂದಾಗ ತನ್ನಿಬ್ಬರು ಮಕ್ಕಳ ಮೃತದೇಹ ಟ್ಯಾಂಕ್ ನಲ್ಲಿರುವುದು ನೋಡಿ ಆಘಾತಗೊಂಡು ಪೊಲೀಸರಿಗೆ ದೂರು ನೀಡಿದ್ದಾನೆ. ಇದೀಗ ಪೊಲೀಸರು ತಾಯಿ ದೀಪಾಲಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

108 ಆಂಬುಲೆನ್ಸ್ ಸೇವೆ ಇನ್ಮುಂದೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್

ತೈಲ ದರ ಹೆಚ್ಚಳದಿಂದ ಲಾಭ ಆಗ್ತಿರೋದೇ ರಾಜ್ಯಕ್ಕೆ: ಆರ್‌ ಅಶೋಕ್ ವಾಗ್ದಾಳಿ

ನಿನ್ನ ಮಗುಗೆ ಮೊಬೈಲ್ ಕೊಡಕ್ಕೆ ಹೇಳು ಎಂದಿದ್ದಕ್ಕೆ ಮರಿ ಕೋತಿಯ ಬಳಿ ತಾಯಿ ಕೋತಿ ಏನು ಮಾಡ್ತು ನೋಡಿ Video

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಮುಂದಿನ ಸುದ್ದಿ
Show comments