Webdunia - Bharat's app for daily news and videos

Install App

ನಾಲ್ಕು ಬಾರಿ ಮದುವೆ, ಅಶ್ಲೀಲ ವಿಡಿಯೋ ಚಾಳಿ: ಕೋಲ್ಕೊತ್ತಾ ವೈದ್ಯೆಯ ರೇಪ್ ಮಾಡಿದ ಸಂಜಯ್ ಪಾಪದವನು ಎಂದ ತಾಯಿ

Krishnaveni K
ಮಂಗಳವಾರ, 13 ಆಗಸ್ಟ್ 2024 (11:57 IST)
Photo Credit: Facebook
ಕೋಲ್ಕೊತ್ತಾ: ಆರ್ ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯನ್ನು ರೇಪ್ ಮಾಡಿ ಕ್ರೂರವಾಗಿ ಹತ್ಯೆ ಮಾಡಿರುವ ಆರೋಪಿ ಸಂಜಯ್ ರಾಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಹಿನ್ನಲೆ ಭಯಾನಕವಾಗಿದೆ. ಆದರೆ ತಾಯಿ ಮಾತ್ರ ನನ್ನ ಮಗ ಪಾಪದವನು ಎಂದು ಹೇಳಿಕೊಂಡಿದ್ದಾರೆ.

ಕೋಲ್ಕೊತ್ತಾ ವೈದ್ಯೆಯನ್ನು ಕ್ರೂರವಾಗಿ ಅತ್ಯಾಚಾರ, ಕೊಲೆ ಎಸಗಿರುವ ಆರೋಪಿ ಹಿನ್ನಲೆಯೇ ಭಯಾನಕವಾಗಿದೆ. ಆರೋಪಿ ಸಂಜಯ್ ರಾಯ್ ಎಂಬಾತ ತರಬೇತಿ ಪಡೆದ ಬಾಕ್ಸರ್ ಆಗಿದ್ದ. ಈತನನ್ನು ಆರ್ ಜಿ ಕರ್ ಆಸ್ಪತ್ರೆಯ ಹೊರಾವರಣದ ಪೊಲೀಸ್ ಔಟ್ ಪೋಸ್ಟ್ ನಲ್ಲಿ ಆತನನ್ನು ನಿಯೋಜಿಸಲಾಗುತ್ತಿತ್ತು.

ಹೆಣ್ಣು ಬಾಕನಾಗಿದ್ದ ಈತ ನಾಲ್ಕು ಬಾರಿ ಮದುವೆಯಾಗಿದ್ದ. ಅಶ್ಲೀಲ ವಿಡಿಯೋ, ಪೋರ್ನ್ ಸಿನಿಮಾಗಳು, ಹಾರರ್ ಅಶ್ಲೀಲ ವಿಡಿಯೋಗಳನ್ನು ನೋಡುವ ಚಾಳಿ ಈತನಿಗಿತ್ತು. ಇಂತಹ ವಿಡಿಯೋ ನೋಡಿ ಪ್ರೇರೇಪಣೆಗೊಂಡೇ ಈತ ವೈದ್ಯೆಯ ಮೇಲೆ ಪ್ರಯೋಗ ಮಾಡಲು ಈ ಮಟ್ಟಿಗೆ ಕ್ರೂರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ.

ಆದರೆ ಮಗ ಎಂತಹವನೇ ಆದರೂ ತಾಯಿಗೆ ಮಗ ಯಾವತ್ತೂ ಮುದ್ದು ಎನ್ನುವುದಕ್ಕೆ ಈತನ ಪ್ರಕರಣವೂ ಸಾಕ್ಷಿ. ಮಗನ ಮೇಲೆ ಇಷ್ಟೊಂದು ಕ್ರೌರ್ಯ ಮೆರೆದ ಅಪವಾದವಿದ್ದರೂ  ನನ್ನ ಮಗನಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ನನ್ನ ಮಗನನ್ನು ಪೊಲೀಸರು ಸಿಲುಕಿಸಿದ್ದಾರೆ ಎಂದು ತಾಯಿ ಹೇಳಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments