ತಾಯಿಯ ಶಿರಚ್ಛೇದ ಮಾಡಿದ ಮಗ !

Webdunia
ಸೋಮವಾರ, 17 ಏಪ್ರಿಲ್ 2023 (08:07 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಜಿಲ್ಲೆಯಲ್ಲಿ 2014 ರಲ್ಲಿ ತನ್ನ ತಾಯಿಯ ಶಿರಚ್ಛೇದ ಮಾಡಿದ್ದ 45 ವರ್ಷದ ಅಪರಾಧಿಗೆ ಸ್ಥಳೀಯ ನ್ಯಾಯಾಲಯ ಮರಣದಂಡನೆ ವಿಧಿಸಿ ಶನಿವಾರ ತೀರ್ಪು ಪ್ರಕಟಿಸಿದೆ.
 
ಅಪರಾಧಿಯು ವೃದ್ಧ ತಾಯಿಯ ಕುತ್ತಿಗೆಯ ಮೇಲೆ ಕುಡಗೋಲಿನಿಂದ ಹಲ್ಲೆ ನಡೆಸಿದ್ದ. ನಂತರ ಅತ್ಯಂತ ಅಮಾನವೀಯ ಮತ್ತು ಬರ್ಬರವಾಗಿ ಆಕೆಯ ತಲೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದ. ಈ ಕೃತ್ಯವನ್ನು ಅಪರಾಧಿ ಸಂಚು ರೂಪಿಸಿ ಎಸಗಿದ್ದ ಎಂದು ಉಧಮ್ಪುರದ ಪ್ರಧಾನ ಸೆಷನ್ಸ್ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. 

ರಾಮನಗರದ ನಿವಾಸಿ ಜೀತ್ ಸಿಂಗ್ ಅಪರಾಧಿಯಾಗಿದ್ದು, ತಾಯಿಯೊಂದಿಗೆ ಜಮೀನು ನೀಡುವಂತೆ ಆಗಾಗ ಗಲಾಟೆ ಮಾಡುತ್ತಿದ್ದ. ಇನ್ನೊಬ್ಬ ಮಗ ಮುಲಾಖ್ ರಾಜ್ನೊಂದಿಗೆ ವಾಸಿಸುವಂತೆ ಒತ್ತಾಯಿಸುತ್ತಿದ್ದ. ಆ ವೇಳೆ ಪತ್ನಿ ತಪ್ಪಿಸಿಕೊಳ್ಳದೆ ಅಲ್ಲೇ ಉಳಿದುಕೊಂಡಿದ್ದರೆ ಅವನು ಖಂಡಿತವಾಗಿಯೂ ತನ್ನ ಹೆಂಡತಿಯನ್ನೂ ಕೊಲ್ಲುತ್ತಿದ್ದ ಎಂದು ನ್ಯಾಯಾಧೀಶ ಹಕ್ ನವಾಜ್ ಜರ್ಗರ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments