ಕಣ್ಣು ಮುಚ್ಚಿದ್ರೆ ದೆವ್ವದ ಕಾಟ ಎಂದು ಈ ಮಹಾತಾಯಿ ಮಾಡಿದ್ದೇನು ಗೊತ್ತಾ?!

Webdunia
ಬುಧವಾರ, 17 ಅಕ್ಟೋಬರ್ 2018 (07:43 IST)
ನವದೆಹಲಿ: ಈ ಶತಮಾನದಲ್ಲೂ ದೆವ್ವವಿದೆ ಎಂದು ನಂಬುವವರು ಇದ್ದಾರೆ. ಆದರೆ ಈ ಮಹಿಳೆಯಂತೂ ಆ ನಂಬಿಕೆಯಲ್ಲಿ ತನ್ನ ಜತೆಗೆ ಐವರು ಮಕ್ಕಳ ಜೀವಕ್ಕೇ ಕುತ್ತು ತಂದಿದ್ದಾಳೆ.

ಗುಜರಾತ್ ನ ಭವನಗರ್ ಜಿಲ್ಲೆಯಲ್ಲಿ ತಾಯಿಯೊಬ್ಬಳು ದೆವ್ವದ ಕಾಟಕ್ಕೆ ಹೆದರಿ ತನ್ನ ಐವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ದುರದೃಷ್ಟವಶಾತ್ ಆಕೆಯ ನಾಲ್ವರು ಮಕ್ಕಳು ತೀರಿಕೊಂಡಿದ್ದು, ಆಕೆ ಮತ್ತು ಹಿರಿಯ ಪುತ್ರಿಯ ಪ್ರಾಣ ರಕ್ಷಿಸಲಾಗಿದೆ.

ಪೊಲೀಸ್ ವಿಚಾರಣೆ ವೇಳೆ ಈಕೆ ನನಗೆ ಕಣ್ಣು ಮುಚ್ಚಿದರೆ ದೆವ್ವವೇ ಕಾಣುತ್ತಿತ್ತು. ಇದಕ್ಕೆ ಈ ಕೃತ್ಯಕ್ಕೆ ಮುಂದಾದೆ ಎಂದಿದ್ದಾಳೆ. ಕೆಲವು ಮೂಲಗಳ ಪ್ರಕಾರ ಈಕೆ ಬಡ ಕುಟುಂಬದವಳಾಗಿದ್ದು, ಸಾಕಷ್ಟು ಸಾಲವಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments