Webdunia - Bharat's app for daily news and videos

Install App

ಮಗನ ಜೀವ ತೆಗೆದು ಉಪ್ಪು, ಖಾರ ಹಾಕಿ ಬೇಯಿಸಿದಳು ಪಾಪಿ ತಾಯಿ!

Webdunia
ಭಾನುವಾರ, 13 ಡಿಸೆಂಬರ್ 2020 (09:53 IST)
ಕೋಲ್ಕೊತ್ತಾ: ಕೆಟ್ಟ ಮಗನಿದ್ದರೂ ಕೆಟ್ಟ ತಾಯಿಯಿರಲಾರಳು ಎಂಬ ಮಾತನ್ನು ಈ ತಾಯಿ ಸುಳ್ಳು ಮಾಡಿದ್ದಾಳೆ. ತನ್ನ ಮಗನನ್ನೇ ಹತ್ಯೆ ಮಾಡಿ ಮಸಾಲೆ ಹಾಕಿ ಬೇಯಿಸಿದ ಕ್ರೂರ ಕೃತ್ಯ ಮಾಡಿದ್ದಾಳೆ. ಈ ಘಟನೆ ನಡೆದಿರುವುದು ಪಶ್ಚಿಮ ಬಂಗಾಲದಲ್ಲಿ.


ವಾಮಚಾರವನ್ನು ನಂಬಿ ಮಹಿಳೆ ಈ ಕೃತ್ಯವೆಸಗಿದ್ದಾಳೆ. 25 ವರ್ಷದ ಪುತ್ರನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದು ತಲೆಯ ಭಾಗವನ್ನು ರೋಸ್ಟ್ ಮಾಡಿದ್ದಾಳೆ. ದೇಹದ ಭಾಗವನ್ನು ತುಪ್ಪ ಸವರಿ ಬೇಯಿಸಿದ್ದಾಳೆ. ಇದೀಗ ಪೊಲೀಸರು ಈ ಪಾಪಿ ತಾಯಿಯನ್ನು ಬಂಧಿಸಿದ್ದು, ಆಕೆಯೂ ತಪ್ಪೊಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments