Webdunia - Bharat's app for daily news and videos

Install App

ಮಗನ ಜೀವ ತೆಗೆದು ಉಪ್ಪು, ಖಾರ ಹಾಕಿ ಬೇಯಿಸಿದಳು ಪಾಪಿ ತಾಯಿ!

Webdunia
ಭಾನುವಾರ, 13 ಡಿಸೆಂಬರ್ 2020 (09:53 IST)
ಕೋಲ್ಕೊತ್ತಾ: ಕೆಟ್ಟ ಮಗನಿದ್ದರೂ ಕೆಟ್ಟ ತಾಯಿಯಿರಲಾರಳು ಎಂಬ ಮಾತನ್ನು ಈ ತಾಯಿ ಸುಳ್ಳು ಮಾಡಿದ್ದಾಳೆ. ತನ್ನ ಮಗನನ್ನೇ ಹತ್ಯೆ ಮಾಡಿ ಮಸಾಲೆ ಹಾಕಿ ಬೇಯಿಸಿದ ಕ್ರೂರ ಕೃತ್ಯ ಮಾಡಿದ್ದಾಳೆ. ಈ ಘಟನೆ ನಡೆದಿರುವುದು ಪಶ್ಚಿಮ ಬಂಗಾಲದಲ್ಲಿ.


ವಾಮಚಾರವನ್ನು ನಂಬಿ ಮಹಿಳೆ ಈ ಕೃತ್ಯವೆಸಗಿದ್ದಾಳೆ. 25 ವರ್ಷದ ಪುತ್ರನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದು ತಲೆಯ ಭಾಗವನ್ನು ರೋಸ್ಟ್ ಮಾಡಿದ್ದಾಳೆ. ದೇಹದ ಭಾಗವನ್ನು ತುಪ್ಪ ಸವರಿ ಬೇಯಿಸಿದ್ದಾಳೆ. ಇದೀಗ ಪೊಲೀಸರು ಈ ಪಾಪಿ ತಾಯಿಯನ್ನು ಬಂಧಿಸಿದ್ದು, ಆಕೆಯೂ ತಪ್ಪೊಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments