Webdunia - Bharat's app for daily news and videos

Install App

ವಿಕಲಾಂಗ ಮಕ್ಕಳ ಕೊನೆಗಾಣಿಸಿ ತಾನೂ ಸಾವಿಗೆ ಶರಣಾದ ತಾಯಿ

Webdunia
ಶನಿವಾರ, 17 ಅಕ್ಟೋಬರ್ 2020 (11:28 IST)
ಕಾನ್ಪುರ: ಹಣಕಾಸಿನ ಸಂಕಷ್ಟದಿಂದಾಗಿ ಕಂಗೆಟ್ಟ 37 ವರ್ಷದ ಮಹಿಳೆಯೊಬ್ಬಳು ತನ್ನ ವಿಕಲಾಂಗ ಮಕ್ಕಳನ್ನು ಕೊಂದು ತಾನೂ ಸಾವಿಗೆ ಶರಣಾದ ಘಟನೆ ಕಾನ್ಪುರದಲ್ಲಿ ನಡೆದಿದೆ.


ಪುತ್ರ ಮತ್ತು ಪುತ್ರಿ ಇಬ್ಬರೂ ವಿಕಲಾಂಗರು. ಪತಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಆತ ಮನೆಯಲ್ಲಿಲ್ಲದ ವೇಳೆ ಮಹಿಳೆ ಈ ಕೃತ್ಯವೆಸಗಿದ್ದಾಳೆ. ನೆರೆಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ವಿಕಲಾಂಗ ಮಕ್ಕಳನ್ನು ನೋಡಿಕೊಳ್ಳುವುದು ಮತ್ತು ದೈನಂದಿನ ಅಗತ್ಯಗಳಿಗಾಗಿ ಹಣಕಾಸಿನ ಅಡಚಣೆಯಿತ್ತು. ಇದೇ ಕಾರಣಕ್ಕೆ ಈ ಕೃತ್ಯವೆಸಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಪೊಲೀಸರು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments