Webdunia - Bharat's app for daily news and videos

Install App

ವಿಕಲಾಂಗ ಮಕ್ಕಳ ಕೊನೆಗಾಣಿಸಿ ತಾನೂ ಸಾವಿಗೆ ಶರಣಾದ ತಾಯಿ

Webdunia
ಶನಿವಾರ, 17 ಅಕ್ಟೋಬರ್ 2020 (11:28 IST)
ಕಾನ್ಪುರ: ಹಣಕಾಸಿನ ಸಂಕಷ್ಟದಿಂದಾಗಿ ಕಂಗೆಟ್ಟ 37 ವರ್ಷದ ಮಹಿಳೆಯೊಬ್ಬಳು ತನ್ನ ವಿಕಲಾಂಗ ಮಕ್ಕಳನ್ನು ಕೊಂದು ತಾನೂ ಸಾವಿಗೆ ಶರಣಾದ ಘಟನೆ ಕಾನ್ಪುರದಲ್ಲಿ ನಡೆದಿದೆ.


ಪುತ್ರ ಮತ್ತು ಪುತ್ರಿ ಇಬ್ಬರೂ ವಿಕಲಾಂಗರು. ಪತಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಆತ ಮನೆಯಲ್ಲಿಲ್ಲದ ವೇಳೆ ಮಹಿಳೆ ಈ ಕೃತ್ಯವೆಸಗಿದ್ದಾಳೆ. ನೆರೆಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ವಿಕಲಾಂಗ ಮಕ್ಕಳನ್ನು ನೋಡಿಕೊಳ್ಳುವುದು ಮತ್ತು ದೈನಂದಿನ ಅಗತ್ಯಗಳಿಗಾಗಿ ಹಣಕಾಸಿನ ಅಡಚಣೆಯಿತ್ತು. ಇದೇ ಕಾರಣಕ್ಕೆ ಈ ಕೃತ್ಯವೆಸಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಪೊಲೀಸರು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments