Webdunia - Bharat's app for daily news and videos

Install App

ಜಗಳ ಮಾಡಿದ್ದಕ್ಕೆ ಮಗಳನ್ನೇ ಕಲ್ಲಿನಿಂದ ಜಜ್ಜಿ ಕೊಂದ ತಾಯಿ

Webdunia
ಗುರುವಾರ, 16 ಮೇ 2019 (07:06 IST)
ಪುಣೆ : ಮಕ್ಕಳು ಏನೇ ಮಾಡಿದರೂ ತಾಯಿ ಸಹಿಸಿಕೊಂಡು ಸುಮ್ಮನಿರುತ್ತಾಳೆ. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ ತಾಯಿಯೊಬ್ಬಳು ತನ್ನ ಜೊತೆ ವಾಗ್ವಾದ ಮಾಡಿದ ಮಗಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ನಡೆದಿದೆ.




ಸಂಜೀವಿನಿ ಬೊಭೇತೆ(34) ಮಗಳನ್ನೇ ಕೊಂದ ತಾಯಿ, ಋತುಜಾ(19) ಮೃತಪಟ್ಟ ಮಗಳು. ಋತುಜಾ ಪೋಷಕರ ವಿರೋಧ ಕಟ್ಟಿಕೊಂಡು ಕಳೆದ ವರ್ಷ ಅಂತರ್ಜಾತಿ ಯುವಕನೊಂದಿಗೆ ಮದುವೆಯಾಗಿದ್ದಳು. ಆದರೆ ಮದುವೆಯಾದ ಕೆಲ ತಿಂಗಳ ನಂತರ ಗಂಡನ ಜೊತೆ ಜಗಳವಾಡಿಕೊಂಡು ಮನೆ ಬಿಟ್ಟು ಬಂದಿದ್ದಾಳೆ. ಪೋಷಕರು ಆಕೆಯ ಗಂಡನ ಜೊತೆ ರಾಜಿ ಮಾಡಿಸಲು ಪ್ರಯತ್ನಿಸಿದರೂ ಅವಳ ಗಂಡ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಋತುಜಾ ಆತನ ಮೇಲೆ ರೇಪ್ ಕೇಸ್ ಹಾಕಿ ಜೈಲಿಗಟ್ಟಿದ್ದಳು.


ಆದರೆ ಇಷ್ಟೆಲ್ಲಾ ಘಟನೆ ನಡೆದ ಮೇಲೆ ಋತುಜಾ ಮತ್ತೆ ತನಗೆ ಗಂಡ ಬೇಕು ಅಂತಾ ಹಠ ಹಿಡಿದಿದ್ದಾಳೆ. ಹೀಗಾಗಿ ಪಾಲಕರು ಅಳಿಯನ ಮುಂದೆ ಹೇಳಿದರೆ ಆತ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಋತುಜಾ ಪೋಷಕರ ಜೊತೆ ಜಗಳವಾಡುತ್ತಿದ್ದಳು. ಬಳಿಕ ಈ ಜಗಳ ತಾರಕಕ್ಕೇರಿ ತಾಯಿ ತನ್ನ ಮಗಳಿಗೆ ದೊಡ್ಡ ಕಲ್ಲಿನಿಂದ ತಲೆಗೆ ಹೊಡೆದಿದ್ದಾಳೆ. ಪರಿಣಾಮ  ಮಗಳು ಮೃತಪಟ್ಟಿದ್ದಾಳೆ. ಈ ಸಂಬಂಧ ವಿವಿಧ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದ್ದು, ಸಂಜೀವಿನಿ ಬೊಭೇತೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments