Webdunia - Bharat's app for daily news and videos

Install App

ಭೋಪಾಲ್ ಜೈಲ್ ಬ್ರೇಕ್, ಎನ್‌ಕೌಂಟರ್ ತನಿಖೆಗೆ ಆದೇಶಿಸಿದ ಸಿಎಂ

Webdunia
ಶುಕ್ರವಾರ, 4 ನವೆಂಬರ್ 2016 (16:40 IST)
ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿರುವ ಸಿಮಿ ಉಗ್ರಗಾಮಿಗಳ ಭೋಪಾಲ್ ಜೈಲ್ ಬ್ರೇಕ್ ಮತ್ತು ಎನ್‌ಕೌಂಟರ್ ಪ್ರಕರಣದ ನ್ಯಾಯಾಂಗ ತನಿಖೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆದೇಶಿಸಿದ್ದಾರೆ. 

 
ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾದ ಎಸ್.ಕೆ. ಪಾಂಡೆ ಈ ತನಿಖೆಯ ನೇತೃತ್ವ ವಹಿಸಿಕೊಳ್ಳಲಿದ್ದಾರೆ ಎಂದು ಸರ್ಕಾರ ಗುರುವಾರ ರಾತ್ರಿ ಅಧಿಕೃತ ಪ್ರಕಟನೆ ಹೊರಡಿಸಿದೆ. 
 
ಪ್ರಕರಣದ ತನಿಖೆಯಾಗಬೇಕು ಎಂದು ಮಧ್ಯಪ್ರದೇಶ್ ಹೈಕೋರ್ಟ್‌ಗೆ ನಿನ್ನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೂಡ ಸಲ್ಲಿಕೆಯಾಗಿದೆ. 
 
ಅಕ್ಟೋಬರ್ 31-31ರ ನಡುವಿನ ರಾತ್ರಿ 8 ಮಂದಿ ಸಿಮಿ ಉಗ್ರರು ಮಧ್ಯಪ್ರದೇಶದ ಭೋಪಾಲ್‌ನ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದರು. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಎಂಟು ಮಂದಿಯನ್ನು ಎನ್‌ಕೌಂಟರ್ ಮೂಲಕ ಹೊಡೆದುರುಳಿಸಿದ್ದರು.
 
ಇದು ನಕಲಿ ಎನ್‌ಕೌಂಟರ್ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಪ್ರಕರಣ ದೇಶಾದ್ಯಂತ ಚರ್ಚೆಗೊಳಗಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments