Webdunia - Bharat's app for daily news and videos

Install App

'ಕೈ' ತೊರೆಯುವವರು 'ಧೋಬಿ ಕಾ ಕುತ್ತಾ' ಅಂತೆ

Webdunia
ಮಂಗಳವಾರ, 25 ಅಕ್ಟೋಬರ್ 2016 (19:29 IST)
ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವವರು 'ಧೋಬಿ ಕಾ ಕುತ್ತಾ' ಎನ್ನುವುದರ ಮೂಲಕ ಕಾಂಗ್ರೆಸ್ ನಾಯಕ ಕಾಂತಿಲಾಲ್ ಭುರಿಯಾ ಮತ್ತೊಂದು ವಿವಾದವನ್ನು ಮೈಗೆಳೆದುಕೊಂಡಿದ್ದಾರೆ. 

ಜಬುವಾದಲ್ಲಿ ವರದಿಗಾರರೊಂದಿಗೆ ಮಾತನ್ನಾಡುತ್ತಿದ್ದ, ಕಾಂತಿಲಾಲ್, ತನ್ನ ಮನೆಯನ್ನು ತೊರೆದವರು ಮತ್ತೆಲ್ಲೂ ಏನನ್ನೂ ಪಡೆಯಲಾರರು ಎಂಬುದನ್ನು ಇತಿಹಾಸ ಸಾಬೀತು ಪಡಿಸಿದೆ. 'ಧೋಬಿ ಕಾ ಕುತ್ತಾ'  ಈ ಹಳೆಯ ನುಡಿಗಟ್ಟು ಇಂತವರಿಗೆ ಪ್ರಸ್ತುತ. ಕಾಂಗ್ರೆಸ್ ಸಮುದ್ರದಂತೆ, ಇಂತಹವುಗಳಿಂದ ಬಾಧಿತವಾಗುವುದಿಲ್ಲ ಎಂದು ಭುರಿಯಾ ಹೇಳಿದ್ದಾರೆ. 
 
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಹೆಚ್ಚಿನ ಬಲ ಪಡೆಯುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 
 
ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ರಾಮನಾಮ ನೆನಪಾಗುತ್ತದೆ ಎಂದು ಕಮಲ ಪಕ್ಷದವರನ್ನವರು ಟೀಕಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments