Webdunia - Bharat's app for daily news and videos

Install App

ಗೋವುಗಳಿಗೂ ಒಬ್ಬ ಸಚಿವ ಬೇಕಂತೆ!

Webdunia
ಬುಧವಾರ, 20 ಜೂನ್ 2018 (12:02 IST)
ಭೋಪಾಲ್: ದೇಶದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮಧ್ಯಪ್ರದೇಶದ ಸಚಿವರೊಬ್ಬರು ಗೋವುಗಳಿಗೂ ಒಬ್ಬ ಸಚಿವ ಬೇಕು ಎಂದು ಆಗ್ರಹಿಸಿದ್ದಾರೆ!

ಸಚಿವ ಅಖಿಲೇಶ್ವರಾನಂದ ಇಂತಹದ್ದೊಂದು ಬೇಡಿಕೆಯಿಟ್ಟಿದ್ದಾರೆ.  ಗೋವುಗಳ ಯೋಗ ಕ್ಷೇಮಕ್ಕೆಂದೇ ಒಬ್ಬ ಸಚಿವನನ್ನು ನೇಮಿಸುವುದರಿಂದ ಮೂಕ ಪಶುಗಳ ಗೋಳು ಕಡಿಮೆಯಾಗಬಹುದೆಂಬುದು ಸಚಿವರ ಲೆಕ್ಕಾಚಾರ.

ಗಮನಿಸಬೇಕಾದ ಅಂಶವೆಂದರೆ ಅಖಿಲೇಶ್ವರಾನಂದ ಗೋ ರಕ್ಷಣಾ ಸಮಿತಿಯ ಮುಖ್ಯಸ್ಥರಾಗಿದ್ದರು. ಕಳೆದ ವಾರವಷ್ಟೇ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಪದೋನ್ನತಿ ನೀಡಲಾಗಿತ್ತು. ಸಚಿವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments