Webdunia - Bharat's app for daily news and videos

Install App

ಸಂಸತ್ತಿನ ಕ್ಯಾಂಟಿನ್‌ನಲ್ಲಿ ಕಳಪೆ ಆಹಾರ: ಸಭಾಪತಿಗೆ ಸಂಸದರ ದೂರು

Webdunia
ಬುಧವಾರ, 30 ಜುಲೈ 2014 (15:50 IST)
ಸಂಸತ್ತಿನಲ್ಲಿ ದೊರೆಯುತ್ತಿರುವ ಆಹಾರ ಕಳಪೆ ಮಟ್ಟದ್ದಾಗಿದೆ ಎಂದು ರಾಜ್ಯಸಭೆಯ ಸದಸ್ಯರು ಲೋಕಸಭೆಯ ಸಭಾಪತಿಯವರಿಗೆ ದೂರು ಸಲ್ಲಿಸಿದ್ದಾರೆ.
 
ಜೆಡಿಯು ಸಂಸದ ಕೆ.ಸಿ.ತ್ಯಾಗಿ ಮತ್ತು ಸಮಾಜವಾದಿ ಪಕ್ಷದ ಸಂಸದ ರಾಮ್‌ ಗೋಪಾಲ್ ಯಾದವ್ ಮತ್ತು ಜಯಾ ಬಚ್ಚನ್ ಕೂಡಾ ಸಂಸತ್ತಿನಲ್ಲಿ ನೀಡಲಾಗುತ್ತಿರುವ ಆಹಾರ ತೀರಾ ಕಳಪೆ ಮಟ್ಟದಾಗಿದ್ದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ಕೂಡಾ ಸಂಸತ್ತಿನ ಕ್ಯಾಂಟಿನ್‌ನಿಂದ ಸರಬರಾಜು ಮಾಡುತ್ತಿರುವ ಆಹಾರ ಸೇವಿಸಿದ ಕೂಡಲೇ ಅನಾರೋಗ್ಯ ಕಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments