Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ರಾಮಭಕ್ತರಿಗೆ ಮೃಷ್ಟಾನ್ನ ಭೋಜನ

geetha
ಶುಕ್ರವಾರ, 26 ಜನವರಿ 2024 (21:00 IST)
ಅಯೋಧ್ಯೆ :ಇಸ್ಕಾನ್‌, ಮಹಾವೀರ್‌ ಟೆಂಪಲ್‌ ಟ್ರಸ್ಟ್‌ ಹಾಗೂ  ನಿಹಾಂಗ್‌ ಸಿಖ್ಸ್‌  ಸಂಸ್ಥೆಗಳ ಸಹಯೋಗದಲ್ಲಿ ಈ ಉಚಿತ ಭೋಜನ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇದು ದಿನದ 24 ತಾಸು ಎಡೆಬಿಡದೇ ಕಾರ್ಯ ನಿರ್ವಹಿಸಲಿದೆ. ರಾಮಮಂದಿರ ಉದ್ಘಾಟನೆಗೊಂಡ ದಿನದಿಂದ ದಿನೇದಿನೇ ಭಕ್ತಾದಿಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಸಾಗಿದೆ. ಅಯೋಧ್ಯೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿಂಡಿ ತೀರ್ಥಗಳ ಬೆಲೆ ಗಗನಕ್ಕೆ ಮುಟ್ಟಿದೆ.

ಈ ಹಿನ್ನೆಲೆಯಲ್ಲಿ ರಾಮಭಕ್ತರ ಹಸಿವು ತಣಿಸಲು ಉಚಿತ ಭೋಜನ ಪೂರೈಸುವ ಅರವಟ್ಟಿಗೆಗಳನ್ನು ತೆರೆಯಲಾಗಿದೆ. ಭಕ್ತಾದಿಗಳಿಗೆ ಕಿಚಡಿ, ಪೂರಿ, ಕಡಿ ಚಾವಲ್‌, ಉಪ್ಪಿನಕಾಯಿ, ಹಪ್ಪಳಗಳನ್ನು ಒದಗಿಸಲಾಗುತ್ತಿದೆ. ಜೊತೆಗೆ ಅಯೋಧ್ಯೆಯಲ್ಲಿ ವಿಪರೀತ ಚಳಿ ಇರುವುದರಿಂದ ಬಿಸಿಬಿಸಿ ಚಹಾ ವ್ಯವಸ್ಥೆ ಕೂಡ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments