ನಿಜವಾದ ಉಕ್ಕಿನ ಮನುಷ್ಯ ನೀವೇ ಎಂದು ಅಮಿತ್ ಶಾಗೆ ಹೊಗಳಿಕೆ ಕೊಟ್ಟಿದ್ಯಾರು ಗೊತ್ತಾ?

Webdunia
ಶುಕ್ರವಾರ, 30 ಆಗಸ್ಟ್ 2019 (11:16 IST)
ನವದೆಹಲಿ: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಾಯ್ ಪಟೇಲ್ ರನ್ನು ಉಕ್ಕಿನ ಮನುಷ್ಯ ಎನ್ನುತ್ತಾರೆ. ಆದರೆ ಆಧುನಿಕ ಉಕ್ಕಿನ ಮನುಷ್ಯ ನೀವೇ ಎಂದು ಅಮಿತ್ ಶಾಗೆ ಉದ್ಯಮಿ ಮುಖೇಶ್ ಅಂಬಾನಿ ಹೊಗಳಿಕೆ ನೀಡಿದ್ದಾರೆ.


ಪಂಡಿತ್ ದೀನದಯಾಳ್ ವಿವಿಯಲ್ಲಿ ನಡೆದ ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ, ಅಮಿತ್ ಶಾಗೆ ನೀವು ನಿಜವಾದ ಉಕ್ಕಿನ ಮನುಷ್ಯ ಎಂದು ಹೊಗಳಿಕೆ ನೀಡಿದ್ದಾರೆ.

‘ಅಮಿತ್ ಭಾಯ್, ನೀವು ನಿಜವಾದ ಕರ್ಮಯೋಗಿ, ನೀವು ದೇಶದ ನಿಜವಾದ ಉಕ್ಕಿನ ಮನುಷ್ಯ. ಮೊದಲು ಗುಜರಾತ್, ಈಗ ದೇಶ, ನಿಮ್ಮಂತಹ ನಾಯಕರನ್ನು ಪಡೆಯಲು ಪುಣ್ಯ ಮಾಡಿತ್ತು’ ಎಂದು ಮುಖೇಶ್ ವೇದಿಕೆಯಲ್ಲಿದ್ದ ಗೃಹ ಸಚಿವ ಅಮಿತ್ ಶಾ ಮೇಲೆ ಹೊಗಳಿಕೆಯ ಮಹಾಪೂರ ಹರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಮುಂದಿನ ಸುದ್ದಿ
Show comments