Webdunia - Bharat's app for daily news and videos

Install App

ಮಗ 'ಕೈ' ಮಿಲಾಯಿಸಿದ, ಅಪ್ಪ ತೊಡೆ ತಟ್ಟಿದ

Webdunia
ಮಂಗಳವಾರ, 31 ಜನವರಿ 2017 (08:07 IST)
ಸಮಾಜವಾದಿ ಪಕ್ಷದ ಮೇಲಿನ ಹಿಡಿತಕ್ಕೆ ಸಂಬಂಧಿಸಿದಂತೆ ನಡೆದ ಹೋರಾಟದಲ್ಲಿ ಸೋತಿರುವ ಮುಲಾಯಂ ಸಿಂಗ್ ಯಾದವ್, ಮತ್ತೀಗ ಮಗನ ವಿರುದ್ಧ ಪ್ರತೀಕಾರಕ್ಕೆ ಮುಂದಾಗಿದ್ದಾರೆ. 
ಸಮಾಜವಾದಿ ಪಕ್ಷದ ಹಾಲಿ ಮುಖ್ಯಸ್ಥ ಅಖಿಲೇಶ್ ಯಾದವ್, ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿದ್ದು, ಸಹ ಮುಲಾಯಂ ಅತೃಪ್ತಿಯನ್ನು ಹೆಚ್ಚಿಸಿದ್ದು, ಕಾಂಗ್ರೆಸ್‌ಗೆ ಬಿಟ್ಟುಕೊಟ್ಟ ಎಲ್ಲ 105 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುವಂತೆ ತಮ್ಮ ನಿಷ್ಠ ಬೆಂಬಲಿಗರಿಗೆ ಅವರು ಕರೆ ನೀಡಿದ್ದಾರೆ. ಈ ಮೂಲಕ ಅಖಿಲೇಶ್ ತಮ್ಮ ನಿಷ್ಠರನ್ನು  ಕಡೆಗಣಿಸಿದ್ದಾರೆ ಎಂಬ ಅಸಮಧಾನವನ್ನು ತೀರಿಸಿಕೊಂಡಿದ್ದಾರೆ. 
 
ಉತ್ತರ ಪ್ರದೇಶಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಎರಡು ಹಂತಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಗಿದಿದೆ. ಮುಲಾಯಂ ಅವರ ಕರೆಯಂತೆ ಅವರ ನಿಷ್ಠರು ಕಣಕ್ಕಿಳಿದಲ್ಲಿ ಕಾಂಗ್ರೆಸ್ ಸಮಾಜವಾದಿ ಬಂಡಾಯ ಅಭ್ಯರ್ಥಿಗಳ ಸವಾಲಿನ ಬಿಸಿಯನ್ನು ಎದುರಿಸಬೇಕಾಗುತ್ತದೆ. ಮುಲಾಯಂ ಈ ನಡೆ ಕಾಂಗ್ರೆಸ್ ಗೆಲುವಿನ ಅವಕಾಶಕ್ಕೆ ಪೆಟ್ಟುಕೊಡುವುದಂತೂ ಸತ್ಯ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments