Webdunia - Bharat's app for daily news and videos

Install App

ಮುಲಾಯಂಗೆ ಅಖಿಲೇಶ್ ಮೇಲೆ ಅಸೂಯೆಯಂತೆ!

Webdunia
ಮಂಗಳವಾರ, 25 ಅಕ್ಟೋಬರ್ 2016 (15:22 IST)
ಸಮಾಜವಾದಿ ಪಕ್ಷದೊಳಗಿನ ಆಂತರಿಕ ಭಿನ್ನಮತ ಇಂದು ಕೂಡ ಮುಂದುವರೆದಿದ್ದು, ಪಕ್ಷದಿಂದ ವಜಾಗೊಂಡಿರುವ ಶಾಸಕ ರಾಮ್ ಗೋಪಾಲ್ ಯಾದವ್ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ತಮ್ಮ ಮಗ, ಯುಪಿ ಸಿಎಂ ಅಖಿಲೇಶ್ ಯಾದವ್ ಅವರ ಜನಪ್ರಿಯತೆ ಕಂಡು ಅಸೂಯೆಯಾಗಿದೆ ಎಂದು ಗಂಭೀರ ಆರೋಪ ಹೊರಿಸಿದ್ದಾರೆ. 

ಜತೆಗೆ ಅಖಿಲೇಶ್ ಇಲ್ಲದೆ ಸಮಾಜವಾದಿ ಪಕ್ಷ ಕೂಡ ಇಲ್ಲ. ಅವರೇ ಮುಂದಿನ ಸಿಎಂ ಆಗುವುದನ್ನು ಖಚಿತಪಡಿಸುವುದೇ ನನ್ನ ಏಕೈಕ ಗುರಿ ಎಂದು ವರ್ಮಾ ಘೋಷಿಸಿದ್ದಾರೆ. 
 
ತಾನು ಹೆತ್ತ ಪುತ್ರ ತನಗಿಂತ ಹೆಚ್ಚು ಏಳಿಗೆ ಕಾಣಬೇತು ಎಂದು ಎಲ್ಲ ತಂದೆ ಬಯಸುತ್ತಾರೆ. ಆದರೆ ಇಲ್ಲಾಗುತ್ತಿರುವುದು ತದ್ವಿರುದ್ಧ. ಹೀಗಾಗಬಾರದಿತ್ತು. ನಿಜಕ್ಕೂ ಇದು ಬೇಸರದ ಸಂಗತಿಯೇ ಸರಿ ಎಂದು ಸಂಬಂಧದಲ್ಲಿ ಮುಲಾಯಂ ದಾಯಾದಿ ಸಹೋದರ,  ಅಖಿಲೇಶ್ ಚಿಕ್ಕಪ್ಪನಾಗಿರುವ ವರ್ಮಾ ಖೇದ ವ್ಯಕ್ತ ಪಡಿಸಿದ್ದಾರೆ. 
 
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಹಸನದಲ್ಲಿ ಮುಲಾಯಂ ಮತ್ತು ಸಹೋದರ ಶಿವಪಾಲ್ ಯಾದವ್ ಒಂದು ಬಣವಾಗಿದ್ದರೆ, ಅಖಿಲೇಶ್ ಮತ್ತು ಮುಲಾಯಂ ದಾಯಾದಿ ಸಹೋದರ ರಾಮ್ ಗೋಪಾಲ್ ಯಾದವ್ ಮತ್ತೊಂದು ಬಣವಾಗಿದ್ದಾರೆ.
 
ಜಾದೂಗಾರರು ನೇತಾಜಿ ಮನಸ್ಸಿಗೆ ವಿಷ ಉಣಿಸಿದ್ದಾರೆ ಎಂದು ರಾಮ್ ಗೋಪಾಲ್ ಕಟುವಾಗಿ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

ಮುಂದಿನ ಸುದ್ದಿ
Show comments