Webdunia - Bharat's app for daily news and videos

Install App

`ತಂದೆಗೇ ದ್ರೋಹ ಮಾಡಿದವನು ಇತರರೊಡನೆ ಸ್ನೇಹದಿಂದರಲು ಸಾಧ್ಯವೇ ಇಲ್ಲ’

Webdunia
ಶನಿವಾರ, 1 ಏಪ್ರಿಲ್ 2017 (15:15 IST)
ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಸಮಾಜವಾದಿ ಪಕ್ಷದೊಳಗಿನ ಆಂತರಿಕ ಬೇಗುದಿ ತಣ್ಣಗಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಪಕ್ಷದ ಚಿಹ್ನೆ ಪಡೆದು ತಮ್ಮ ವಿರುದ್ಧವೇ ತಿರುಗಿಬಿದ್ದ ಪುತ್ರ ಅಖಿಲೇಶ್ ಬಗ್ಗೆ ತಂದೆ ಮುಲಾಯಂ ಸಿಂಗ್ ಯಾದವ್ ಕಿಡಿ ಕಾರಿದ್ದಾರೆ.
 

ಅಪ್ಪನಿಗೇ ದ್ರೋಹ ಮಾಡಿದವನು ಬೇರೆಯವರ ಜೊತೆ ಸ್ನೇಹದಿಂದಿರಲು ಸಾಧ್ಯವೇ ಇಲ್ಲ ಎಂದು ಮುಲಾಯಂ ಕಿಡಿ ಕಾರಿದ್ದಾರೆ. ಅಖಿಲೇಶ್`ನನ್ನ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಡಿದೆ. ಯಾವುದೇ ಒಬ್ಬ ತಂದೆ ತನ್ನ ಅಧಿಕಾರಾವಧಿಯಲ್ಲಿ ಮಗನನ್ನ ಸಿಎಂ ಮಾಡಿದ ಉದಾಹರಣೆಗಳಿಲ್ಲ. ಆದರೆ, ಅಖಿಲೇಶ್ ಮಾಡಿದ್ದೇನು..? ಸ್ವಂತ ಚಿಕ್ಕಪ್ಪನನ್ನೇ ಸಂಪುಟದಿಂದ ಉಚ್ಚಾಟಿಸಿದ. ಈ ಮಟ್ಟಿನ ಅಪಮಾನ ನನ್ನ ಜೀವನದಲ್ಲೇ ಅನುಭವಿಸಿಲ್ಲ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

ರಾಜಕೀಯ ಇತಿಹಾಸದಲ್ಲಿ ಎಂದೂ ಕಂಡು ಕೇಳರಿಯದ ರೀತಿಯಲ್ಲಿ ಅಧಿಕಾರದಲ್ಲಿದ್ದಾಗ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ಜಿದ್ದಾಜಿದ್ದಿಗೆ ಬಿದ್ದಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments