Webdunia - Bharat's app for daily news and videos

Install App

`ತಂದೆಗೇ ದ್ರೋಹ ಮಾಡಿದವನು ಇತರರೊಡನೆ ಸ್ನೇಹದಿಂದರಲು ಸಾಧ್ಯವೇ ಇಲ್ಲ’

Webdunia
ಶನಿವಾರ, 1 ಏಪ್ರಿಲ್ 2017 (15:15 IST)
ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಸಮಾಜವಾದಿ ಪಕ್ಷದೊಳಗಿನ ಆಂತರಿಕ ಬೇಗುದಿ ತಣ್ಣಗಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಪಕ್ಷದ ಚಿಹ್ನೆ ಪಡೆದು ತಮ್ಮ ವಿರುದ್ಧವೇ ತಿರುಗಿಬಿದ್ದ ಪುತ್ರ ಅಖಿಲೇಶ್ ಬಗ್ಗೆ ತಂದೆ ಮುಲಾಯಂ ಸಿಂಗ್ ಯಾದವ್ ಕಿಡಿ ಕಾರಿದ್ದಾರೆ.
 

ಅಪ್ಪನಿಗೇ ದ್ರೋಹ ಮಾಡಿದವನು ಬೇರೆಯವರ ಜೊತೆ ಸ್ನೇಹದಿಂದಿರಲು ಸಾಧ್ಯವೇ ಇಲ್ಲ ಎಂದು ಮುಲಾಯಂ ಕಿಡಿ ಕಾರಿದ್ದಾರೆ. ಅಖಿಲೇಶ್`ನನ್ನ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಡಿದೆ. ಯಾವುದೇ ಒಬ್ಬ ತಂದೆ ತನ್ನ ಅಧಿಕಾರಾವಧಿಯಲ್ಲಿ ಮಗನನ್ನ ಸಿಎಂ ಮಾಡಿದ ಉದಾಹರಣೆಗಳಿಲ್ಲ. ಆದರೆ, ಅಖಿಲೇಶ್ ಮಾಡಿದ್ದೇನು..? ಸ್ವಂತ ಚಿಕ್ಕಪ್ಪನನ್ನೇ ಸಂಪುಟದಿಂದ ಉಚ್ಚಾಟಿಸಿದ. ಈ ಮಟ್ಟಿನ ಅಪಮಾನ ನನ್ನ ಜೀವನದಲ್ಲೇ ಅನುಭವಿಸಿಲ್ಲ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

ರಾಜಕೀಯ ಇತಿಹಾಸದಲ್ಲಿ ಎಂದೂ ಕಂಡು ಕೇಳರಿಯದ ರೀತಿಯಲ್ಲಿ ಅಧಿಕಾರದಲ್ಲಿದ್ದಾಗ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ಜಿದ್ದಾಜಿದ್ದಿಗೆ ಬಿದ್ದಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments