Webdunia - Bharat's app for daily news and videos

Install App

ಮಗನ ಮೇಲಿನ ಮುನಿಸಿಗೆ ಹೊಸ ಪಕ್ಷ ಸ್ಥಾಪಿಸ್ತಾರಾ ಮುಲಾಯಂ ಸಿಂಗ್ ಯಾದವ್?

Webdunia
ಸೋಮವಾರ, 25 ಸೆಪ್ಟಂಬರ್ 2017 (09:17 IST)
ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹೋಳಾಗಿ ಎಷ್ಟೋ ದಿನಗಳೇ ಕಳೆದಿವೆ. ಇದೀಗ ಮಗನ ಮೇಲಿನ ಮುನಿಸಿಗೆ ಮುಲಾಯಂ ಸಿಂಗ್ ಯಾದವ್ ಹೊಸ ಪಕ್ಷ ಸ್ಥಾಪನೆ ಮಾಡುವ ಸಾಧ್ಯತೆಯಿದೆ.

 
ಇಂದು ಮುಲಾಯಂ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಘೋಷಿಸಲಿದ್ದಾರೆ. ಮೂಲಗಳ ಪ್ರಕಾರ ಮುಲಾಯಂ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.

ತಾವೇ ಸ್ಥಾಪಿಸಿದ ಪಕ್ಷದಿಂದ ಮುಲಾಯಂ ಪುತ್ರ ಅಖಿಲೇಶ್ ಯಾದವ್ ಜತೆಗಿನ ಭಿನ್ನಾಭಿಪ್ರಾಯದಿಂದ ಸಹೋದರ ಶಿವಪಾಲ್ ಯಾದವ್ ರೊಂದಿಗೆ ಹೊರ ನಡೆಯಲು ನಿರ್ಧರಿಸಿದ್ದಾರೆ. ಸಮಾಜವಾದಿ ಎಂಬ ಹೆಸರಿಟ್ಟುಕೊಂಡೇ ಹೊಸ ಪಕ್ಷ ಸ್ಥಾಪಿಸಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments