ಮುಂಬೈ ಉಗ್ರ ದಾಳಿಗೆ ಇಂದು 12 ನೇ ವರ್ಷ

Webdunia
ಗುರುವಾರ, 26 ನವೆಂಬರ್ 2020 (11:43 IST)
ಮುಂಬೈ: ಮುಂಬೈನಲ್ಲಿ 2008 ರಲ್ಲಿ ಉಗ್ರರ ದಾಳಿ ನಡೆದು ಇಂದಿಗೆ 12 ವರ್ಷ.  ನವಂಬರ್ 26 ರಂದು 2008 ರಲ್ಲಿ ನಡೆದ ಲಷ್ಕರ್ ಉಗ್ರರ ದಾಳಿಗೆ ಧೀಮಂತ ಪೊಲೀಸ್ ಅಧಿಕಾರಿಗಳನ್ನು ಕಳೆದುಕೊಳ್ಳಬೇಕಾಯಿತು.

 

10 ಪಾಕ್ ಮೂಲದ ಉಗ್ರರು ಸಮುದ್ರ ಮಾರ್ಗವಾಗಿ ನಾರಿಮನ್ ಹೌಸ್‍ ಕಾಂಪ್ಲೆಕ್ಸ್, ತಾಜ್ ಹೋಟೆಲ್, ಹೋಟೆಲ್ ಓಬೆರಾಯ್-ಟ್ರೈಡೆಂಟ್ ಹೋಟೆಲ್ ಗಳ ಮೇಲೆ ದಾಳಿ ನಡೆಸಿ 190 ಕ್ಕೂ ಅಧಿಕ ಜನರ ಸಾವಿಗೆ ಕಾರಣರಾಗಿದ್ದರು. ಅಂದು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹೆಮ್ಮೆಯ ಅಧಿಕಾರಿಗಳಾದ ಹೇಮಂತ್ ಕರ್ಕರೆ, ಸಂದೀಪ್ ಉನ್ನಿಕೃಷ್ಣನ್,ವಿಜಯ್ ಸಾಲಸ್ಕರ್, ಅಶೋಕ್ ಕಾಮ್ಟೆ, ತುಕರಾಮ್ ಓಂಬ್ಳೆ, ಕರಂಬೀರ್ ಸಿಂಗ್ ಕಂಗ್ ಮುಂತಾದ ಹೆಮ್ಮೆಯ ಅಧಿಕಾರಿಗಳನ್ನು ಕಳೆದುಕೊಳ್ಳಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments