Webdunia - Bharat's app for daily news and videos

Install App

ಮುಂಬೈ ಉಗ್ರ ದಾಳಿಗೆ ಇಂದು 12 ನೇ ವರ್ಷ

Webdunia
ಗುರುವಾರ, 26 ನವೆಂಬರ್ 2020 (11:43 IST)
ಮುಂಬೈ: ಮುಂಬೈನಲ್ಲಿ 2008 ರಲ್ಲಿ ಉಗ್ರರ ದಾಳಿ ನಡೆದು ಇಂದಿಗೆ 12 ವರ್ಷ.  ನವಂಬರ್ 26 ರಂದು 2008 ರಲ್ಲಿ ನಡೆದ ಲಷ್ಕರ್ ಉಗ್ರರ ದಾಳಿಗೆ ಧೀಮಂತ ಪೊಲೀಸ್ ಅಧಿಕಾರಿಗಳನ್ನು ಕಳೆದುಕೊಳ್ಳಬೇಕಾಯಿತು.

 

10 ಪಾಕ್ ಮೂಲದ ಉಗ್ರರು ಸಮುದ್ರ ಮಾರ್ಗವಾಗಿ ನಾರಿಮನ್ ಹೌಸ್‍ ಕಾಂಪ್ಲೆಕ್ಸ್, ತಾಜ್ ಹೋಟೆಲ್, ಹೋಟೆಲ್ ಓಬೆರಾಯ್-ಟ್ರೈಡೆಂಟ್ ಹೋಟೆಲ್ ಗಳ ಮೇಲೆ ದಾಳಿ ನಡೆಸಿ 190 ಕ್ಕೂ ಅಧಿಕ ಜನರ ಸಾವಿಗೆ ಕಾರಣರಾಗಿದ್ದರು. ಅಂದು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹೆಮ್ಮೆಯ ಅಧಿಕಾರಿಗಳಾದ ಹೇಮಂತ್ ಕರ್ಕರೆ, ಸಂದೀಪ್ ಉನ್ನಿಕೃಷ್ಣನ್,ವಿಜಯ್ ಸಾಲಸ್ಕರ್, ಅಶೋಕ್ ಕಾಮ್ಟೆ, ತುಕರಾಮ್ ಓಂಬ್ಳೆ, ಕರಂಬೀರ್ ಸಿಂಗ್ ಕಂಗ್ ಮುಂತಾದ ಹೆಮ್ಮೆಯ ಅಧಿಕಾರಿಗಳನ್ನು ಕಳೆದುಕೊಳ್ಳಬೇಕಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments