Webdunia - Bharat's app for daily news and videos

Install App

ಮುಂಬೈ ಉಗ್ರ ದಾಳಿಗೆ ಇಂದು 12 ನೇ ವರ್ಷ

Webdunia
ಗುರುವಾರ, 26 ನವೆಂಬರ್ 2020 (11:43 IST)
ಮುಂಬೈ: ಮುಂಬೈನಲ್ಲಿ 2008 ರಲ್ಲಿ ಉಗ್ರರ ದಾಳಿ ನಡೆದು ಇಂದಿಗೆ 12 ವರ್ಷ.  ನವಂಬರ್ 26 ರಂದು 2008 ರಲ್ಲಿ ನಡೆದ ಲಷ್ಕರ್ ಉಗ್ರರ ದಾಳಿಗೆ ಧೀಮಂತ ಪೊಲೀಸ್ ಅಧಿಕಾರಿಗಳನ್ನು ಕಳೆದುಕೊಳ್ಳಬೇಕಾಯಿತು.

 

10 ಪಾಕ್ ಮೂಲದ ಉಗ್ರರು ಸಮುದ್ರ ಮಾರ್ಗವಾಗಿ ನಾರಿಮನ್ ಹೌಸ್‍ ಕಾಂಪ್ಲೆಕ್ಸ್, ತಾಜ್ ಹೋಟೆಲ್, ಹೋಟೆಲ್ ಓಬೆರಾಯ್-ಟ್ರೈಡೆಂಟ್ ಹೋಟೆಲ್ ಗಳ ಮೇಲೆ ದಾಳಿ ನಡೆಸಿ 190 ಕ್ಕೂ ಅಧಿಕ ಜನರ ಸಾವಿಗೆ ಕಾರಣರಾಗಿದ್ದರು. ಅಂದು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹೆಮ್ಮೆಯ ಅಧಿಕಾರಿಗಳಾದ ಹೇಮಂತ್ ಕರ್ಕರೆ, ಸಂದೀಪ್ ಉನ್ನಿಕೃಷ್ಣನ್,ವಿಜಯ್ ಸಾಲಸ್ಕರ್, ಅಶೋಕ್ ಕಾಮ್ಟೆ, ತುಕರಾಮ್ ಓಂಬ್ಳೆ, ಕರಂಬೀರ್ ಸಿಂಗ್ ಕಂಗ್ ಮುಂತಾದ ಹೆಮ್ಮೆಯ ಅಧಿಕಾರಿಗಳನ್ನು ಕಳೆದುಕೊಳ್ಳಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಡಿಕೆಶಿಗೆ ಅದು ತಪ್ಪು ಅಂತ ಗೊತ್ತಾಗಿದ್ರೆ ಸಂತೋಷ ಎಂದ ಬಿಕೆ ಹರಿಪ್ರಸಾದ್

ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಮುಂದಿನ ಸುದ್ದಿ
Show comments