Webdunia - Bharat's app for daily news and videos

Install App

ನೋಡ ನೋಡುತ್ತಿದ್ದಂತೆ ಇಡೀ ಕುಟುಂಬವೇ ನೀರು ಪಾಲಾಯ್ತು

Sampriya
ಸೋಮವಾರ, 1 ಜುಲೈ 2024 (16:09 IST)
Photo Courtesy X
ಮುಂಬೈ: ಇಲ್ಲಿನ ಸಮೀಪದ ಲೋನಾವಾಲಾದಲ್ಲಿ ಭೋರ್ಗರೆಯುತ್ತಿರುವ ಜಲಪಾತಕ್ಕಿಳಿದ ಒಂದೇ ಕುಟುಂಬದ ಏಳು ಮಂದಿ ಕೊಚ್ಚಿಹೋದ ಘಟನೆ ಭಾನುವಾರ ನಡೆದಿದೆ.

ಇನ್ನೂ ಜಲಪಾತದ ಮಧ್ಯಕ್ಕೆ ಹೋದ ಕುಟುಂಬ ನೆರವಿಗಾಗಿ ಸಹ ಪ್ರವಾಸಿಗರಲ್ಲಿ ಕೇಳಿಕೊಂಡಿದ್ದಾರೆ. ಆದರೆ ಏಕಾಏಕಿ ನೀರಿನ ರಭಸ ಜಾಸ್ತಿಯಾಗಿದ್ದರಿಂದ ನಿಯಂತ್ರಣ ಕಳೆದುಕೊಂಡು ಕೊಚ್ಚಿಹೋಗಿದ್ದಾರೆ. ಇನ್ನೂ ಈ ದೃಶ್ಯವನ್ನೇ ಅಲ್ಲೇ ಇದ್ದ ಪ್ರವಾಸಿಗರೊಬ್ಬರು ವಿಡಿಯೋ ಮಾಡಿದ್ದು, ಸದ್ಯ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮುಂಬೈನಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಗಿರಿಧಾಮದಲ್ಲಿ ಏಳು ಮಂದಿಯ ಕುಟುಂಬ ವಿಹಾರಕ್ಕೆ ಬಂದಿತ್ತು.  ಮಳೆಗಾಲದಲ್ಲಿ ನೂರಾರು ಪ್ರವಾಸಿಗರು ಈ ಜಾಲಪಾತಕ್ಕೆ ಆಗಮಿಸುವಂತೆ, ಈ ಕುಟುಂಬವು ಬಂದು ಎಂಜಾಯ್ ಮಾಡುತ್ತಿದ್ದರು. ಇನ್ನೂ ಜಲಪಾತದ ಮಧ್ಯೆ ಹೋಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಒಂದೇ ಕುಟುಂಬದ 7 ಮಂದಿ ಒಬ್ಬರನೊಬ್ಬರು ಹಿಡಿದುಕೊಂಡು ಬಂಡೆಯ ಮೇಲೆ ನಿಂತಿದ್ದಾರೆ. ಮಳೆ ಜಾಸ್ತಿಯಾಗಿದ್ದರಿಂದ ಏಕಾಏಕಿ ನೀರಿನ ರಭಸವೂ ಜಾಸ್ತಿಯಾಗುತ್ತಾ ಹೋಗಿದೆ. ಈ ವೇಳೆ ಸಂತ್ರಸ್ತರು ನೆರವಿಗಾಗಿ ಕೂಗಾಡಿದ್ದಾರೆ. ಈ ವಿಡಿಯೋ ನೋಡಿದಾಗ ಮೈ ಝುಮ್ಮೆನಿಸುತ್ತದೆ.

ಇನ್ನೂ ಸಂತ್ರಸ್ತರ ನೆರವಿಗೆ ಇತರ ಪ್ರವಾಸಿಗರು ಜಮಾಯಿಸಿದರು ‌ ರಭಸವಾಗಿ ಹರಿಯುವ ನೀರು ಯಾರನ್ನೂ ರಕ್ಷಿಸಲು ಸಾಧ್ಯವಾಗಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments