Webdunia - Bharat's app for daily news and videos

Install App

ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ರೈಲಿಗೆ ಸಿಕ್ಕ ಬೃಹತ್ ಲಾರಿ ಪೀಸ್ ಪೀಸ್: ವಿಡಿಯೋ

Krishnaveni K
ಶುಕ್ರವಾರ, 14 ಮಾರ್ಚ್ 2025 (15:38 IST)
Photo Credit: X
ಮುಂಬೈ: ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ಗೆ ಸಿಲುಕಿದ ಬೃಹತ್ ಲಾರಿ ಪೀಸ್ ಪೀಸ್ ಆದ ಘಟನೆ ಇಂದು ಬೆಳಗಿನ ಜಾವ ಬೋದ್ ವಡ್ ರೈಲ್ವೆ ನಿಲ್ದಾಣ ಬಳಿ ಸಂಭವಿಸಿದೆ.

ರೈಲ್ವೇ ಕ್ರಾಸಿಂಗ್ ಗಾಗಿ ಗೇಟ್ ಹಾಕಿದ್ದರೂ ಲಾರಿ ವೇಗವಾಗಿ ಬಂದಿದ್ದರಿಂದ ರೈಲು ಢಿಕ್ಕಿಯಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಜೊತೆಗಿದ್ದವರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ ಘಟನೆಯಿಂದಾಗಿ ಗಂಟೆಗಳ ಕಾಲ ಪ್ರಯಾಣಿಕರು ರೈಲಿನಲ್ಲೇ ಸಿಲುಕಿಕೊಳ್ಳುವಂತಾಯಿತು.

ಗೂಡ್ಸ್ ಹೊಂದಿದ್ದ ಲಾರಿಯ ಮುಂಭಾಗ ಉಳಿದುಕೊಂಡಿದೆ. ಹೀಗಾಗಿ ಚಾಲಕ ಮತ್ತು ಸಹಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಲಾರಿ ಚಾಲಕನ ನಿರ್ಲ್ಯಕ್ಷವೇ ಕಾರಣ ಎಂದು ತಿಳಿದುಬಂದಿದೆ.

ರೈಲು ಹಳಿ ತೆರವುಗೊಳಿಸಿದ ನಂತರ ರೈಲು ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು. ಆದರೆ ಅಪಘಾತದ ಭೀಕರತೆ ನೋಡಿ ಕೆಲವು ಕಾಲ ಆತಂಕಪಡುವಂತಾಗಿತ್ತು. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments