Webdunia - Bharat's app for daily news and videos

Install App

ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ರೈಲಿಗೆ ಸಿಕ್ಕ ಬೃಹತ್ ಲಾರಿ ಪೀಸ್ ಪೀಸ್: ವಿಡಿಯೋ

Krishnaveni K
ಶುಕ್ರವಾರ, 14 ಮಾರ್ಚ್ 2025 (15:38 IST)
Photo Credit: X
ಮುಂಬೈ: ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ಗೆ ಸಿಲುಕಿದ ಬೃಹತ್ ಲಾರಿ ಪೀಸ್ ಪೀಸ್ ಆದ ಘಟನೆ ಇಂದು ಬೆಳಗಿನ ಜಾವ ಬೋದ್ ವಡ್ ರೈಲ್ವೆ ನಿಲ್ದಾಣ ಬಳಿ ಸಂಭವಿಸಿದೆ.

ರೈಲ್ವೇ ಕ್ರಾಸಿಂಗ್ ಗಾಗಿ ಗೇಟ್ ಹಾಕಿದ್ದರೂ ಲಾರಿ ವೇಗವಾಗಿ ಬಂದಿದ್ದರಿಂದ ರೈಲು ಢಿಕ್ಕಿಯಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಜೊತೆಗಿದ್ದವರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ ಘಟನೆಯಿಂದಾಗಿ ಗಂಟೆಗಳ ಕಾಲ ಪ್ರಯಾಣಿಕರು ರೈಲಿನಲ್ಲೇ ಸಿಲುಕಿಕೊಳ್ಳುವಂತಾಯಿತು.

ಗೂಡ್ಸ್ ಹೊಂದಿದ್ದ ಲಾರಿಯ ಮುಂಭಾಗ ಉಳಿದುಕೊಂಡಿದೆ. ಹೀಗಾಗಿ ಚಾಲಕ ಮತ್ತು ಸಹಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಲಾರಿ ಚಾಲಕನ ನಿರ್ಲ್ಯಕ್ಷವೇ ಕಾರಣ ಎಂದು ತಿಳಿದುಬಂದಿದೆ.

ರೈಲು ಹಳಿ ತೆರವುಗೊಳಿಸಿದ ನಂತರ ರೈಲು ಪ್ರಯಾಣಕ್ಕೆ ಅನುವು ಮಾಡಿಕೊಡಲಾಯಿತು. ಆದರೆ ಅಪಘಾತದ ಭೀಕರತೆ ನೋಡಿ ಕೆಲವು ಕಾಲ ಆತಂಕಪಡುವಂತಾಗಿತ್ತು. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments