Webdunia - Bharat's app for daily news and videos

Install App

1993ರ ಮುಂಬೈ ಸರಣಿ ಸ್ಫೋಟ ಪ್ರಕರಣ: ಅಬುಸಲೇಂ ಸೇರಿ ಇತರರು ದೋಷಿಗಳು

Webdunia
ಶುಕ್ರವಾರ, 16 ಜೂನ್ 2017 (13:25 IST)
1993ರ ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ ಅಬು ಸಲೆಂ ಸೇರಿದಂತೆ ಇತರೆ ಆರೋಪಿಗಳು ದೋಷಿಗಳೆಂದು ಮುಂಬೈನ ಟಾಡಾ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅಬು ಸಲೇಂ, ಮುಸ್ತಫಾ ದೊಸ್ಸಾ, ಫೀರೋಜ್ ಅಬ್ದುಲ್ ರಶೀದ್ ಖಾನ್, ತಹೀರ್ ಮರ್ಚೆಂಟ್ ದೋಷಿಗಳೆಂದು ಕೋರ್ಟ್ ನಿರ್ಧರಿಸಿದೆ. 2007ರಲ್ಲಿ ಪ್ರಕರಣದ ಮೊದಲ ತೀರ್ಪು ಹೊರಬಿದ್ದಿತ್ತು. 100 ಮಂದಿಯನ್ನ ದೋಷಿಗಳೆಂದು ಘೋಷಿಸಿದ್ದ ಕೋರ್ಟ್, 23 ಮಂದಿಯನ್ನ ಖುಲಾಸೆಗೊಳಿಸಿತ್ತು.

ಅಬು ಸಲೆಂ ಗುಜರಾತ್`ನಿಂದ ಮುಂಬೈಗೆ ಶಸ್ತ್ರಾಸ್ತ್ರ ಸಾಗಿಸಿದ್ದ ಅಪರಾಧದಡಿ ದೋಷಿಯೆಂದು ಸಾಬೀತಾಗಿದೆ. ಎಕೆ 56, ಹ್ಯಾಂಡ್ ಗ್ರೇನೇಟ್ ಸೇರಿದಂತೆ ಸ್ಫೋಟಕಗಳನ್ನ ಸಂಜಯ್ ದತ್ ನಿವಾಸಕ್ಕೆ ತಲುಪಿಸಿದ್ದ ಆರೋಪ ಸಾಬೀತಾಗಿದೆ. 2002ರಲ್ಲಿ ಅಬು ಸಲೇಂನನ್ನ ಪೋರ್ಚುಗಲ್`ನಲ್ಲಿ ಬಂಧಿಸಲಾಗಿತ್ತು. ಆರೋಪಿಗಳು ಸುಪ್ರೀಂಕೋರ್ಟ್ ಮೂಲಕ ತನಿಖೆ ತಡೆ ತಂದಿದ್ದರಿಂದ ವಿಚಾರಣೆ ವಿಳಂಬವಾಗಿತ್ತು. ವಿಚಶಾರಣೆ ವೇಳೆ 750 ಪ್ರಾಸಿಕ್ಯೂಶನ್ ಸಾಕ್ಷಿಗಳು ಮತ್ತು 50 ಇತರೆ ಸಾಕ್ಷಿಗಳನ್ನ ಕೋರ್ಟ್ ವಿಚಾರಣೆ ನಡೆಸಿದೆ.

1993ರ ಮಾರ್ಚ್ 12ರಂದು ಮುಂಬೈನ ವಿವಿಧೆಡೆ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ 250 ಮಂದಿ ಮೃತಪಟ್ಟು, 750ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments