Webdunia - Bharat's app for daily news and videos

Install App

`ಮುನ್ನಾ ಭಾಯ್’ ಸಂಜಯ್ ದತ್ ಗೆ ಮತ್ತೆ ಸಂಕಷ್ಟ

Webdunia
ಗುರುವಾರ, 26 ಅಕ್ಟೋಬರ್ 2017 (17:52 IST)
ಉತ್ತರ ಪ್ರದೇಶ: ಬಾಲಿವುಡ್‌ ನಟ ಸಂಜಯ್‌ ದತ್‌ ಗೆ ಹೊಸ ಸಂಕಷ್ಟ ಎದುರಾಗಿದೆ. 2009ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಬಿಎಸ್‌ಪಿ ನಾಯಕಿ ಮಾಯಾವತಿಗೆ "ಜಾದೂ ಕೀ ಝಪ್ಪಿ' ಎಂದು ಹೇಳಿದ್ದ ಸಂಜಯ್‌ ದತ್‌ ಗೆ ಉತ್ತರ ಪ್ರದೇಶ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

ಸಮಾಜವಾದಿ ಪಕ್ಷದ ಅಭ್ಯರ್ಥಿ ಪರ ಸಾರ್ವಜನಿಕ ಭಾಷಣದಲ್ಲಿ ಮಾಯಾವತಿಯನ್ನು ಹೀಗಳೆಯುತ್ತಾ ತನ್ನ ಜನಪ್ರಿಯ "ಜಾದೂ ಕೀ ಝಪ್ಪಿ' ಡೈಲಾಗ್ ಹೇಳುವ ಮೂಲಕ ನಟ ಸಂಜಯ್‌ ದತ್‌, ಭಾರೀ ದೊಡ್ಡ ಜನಸ್ತೋಮವನ್ನು ನಗೆಗಡಲಲ್ಲಿ ತೇಲಿಸಿದ್ದರು. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಗೂ ನಾನು ಜಾದೂ ಕೀ ಝಪ್ಪಿ ನೀಡಬಯಸುತ್ತೇನೆ ಎಂದು ದತ್‌ ಹೇಳಿದ್ದರು.

ಕಾರ್ಯಕ್ರಮದ ವಿಡಿಯೋವನ್ನು ಜಿಲ್ಲಾಡಳಿತ ಚಿತ್ರೀಕರಿಸಿತ್ತು. ಇದರ ಆಧಾರದಲ್ಲಿ ದೂರು ದಾಖಲಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟರು ಆದೇಶಿಸಿದ್ದರು. ಮಾಸೋಲಿ ಪೊಲೀಸ್‌ ಠಾಣೆಯ ಪ್ರಭಾರಾಧಿಕಾರಿ ವಿನಯ್‌ ಮಿಶ್ರಾ, ಸಂಜಯ್‌ ದತ್‌ ವಿರುದ್ಧ ದೂರು ದಾಖಲಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments